ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ನೀವು ಕೆಲವು ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಉತ್ತಮವಾದ ಆಹಾರ ಕ್ರಮದ ಮೇಲೆ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಿ, ಅದರ ಜೊತೆಗೆ ಸರಿಯಾದ ಜೀವನ ಶೈಲಿ ನಿಮ್ಮದಾಗಿಸಿದರೆ ಸುಂದರ ಹಾಗೂ ಸದೃಢವಾದ ಕೂದಲು ನಿಮ್ಮದಾಗುತ್ತದೆ.
ತುಂಬಾ ಎಣ್ಣೆ ಹಾಕುವುದು :-
ಕೂದಲಿಗೆ ಎಣ್ಣೆ ಹಚ್ಚುವುದು ಉತ್ತಮ ಅಭ್ಯಾಸ. ಆದರೆ ಹೆಚ್ಚು ಎಣ್ಣೆ ಹಚ್ಚಿದರೆ ರಂಧ್ರಗಳು ಮುಚ್ಚಿಹೋಗುತ್ತದೆ. ತಲೆಯ ತ್ವಚೆಯಿಂದ ಸಹ ಎಣ್ಣೆ ಹೊರಬರುತ್ತದೆ.
ಆದುದರಿಂದ ತಲೆಯ ಮೇಲೆ ಎಣ್ಣೆ ಹಚ್ಚುವುದಕ್ಕಿಂತ ಕೂದಲಿಗೆ ಎಣ್ಣೆ ಹಚ್ಚಿದರೆ ಉತ್ತಮ.
ಕೂದಲನ್ನು ಕೆಟ್ಟದಾಗಿ ಇಟ್ಟುಕೊಳ್ಳುವುದು :-
ತ್ವಚೆಯ ವಿಶೇಷಜ್ಞರ ಪ್ರಕಾರ ಕೂದಲಿನಲ್ಲಿ ಎಣ್ಣೆಯ ಅಂಶ ಕಂಡು ಬಂದರೆ ಅದನ್ನು ಅವಶ್ಯಕವಾಗಿ ತೊಳೆಯಬೇಕು. ತಲೆಯ ತ್ವಚೆಯನ್ನು ಚೆನ್ನಾಗಿ ಇಟ್ಟುಕೊಂಡರೆ ಕೂದಲು ಚೆನ್ನಾಗಿ ಬೆಳೆಯುತ್ತದೆ.
ಕೂದಲನ್ನು ವಾರದಲ್ಲಿ ಎರಡು ಬಾರಿ ಶ್ಯಾಂಪೂ ಹಾಕಿ ತೊಳೆಯಿರಿ.
ಕೆಮಿಕಲ್ಗಳ ಪ್ರಯೋಗ :-
ಅಧಿಕ ಪ್ರಮಾಣದಲ್ಲಿ ಕೆಮಿಕಲ್ಗಳ ಉಪಯೋಗ ಮಾಡುವುದರಿಂದ ಕೂದಲಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೇರ್ ಸ್ಟೈಲ್ ಮಾಡುವ ಸಲುವಾಗಿ ಕೆಮಿಕಲ್ಯುಕ್ತ ಸ್ಪ್ರೇ, ಶ್ಯಾಂಪೂ ಮುಂತಾದವುಗಳ ಬಳಕೆ ಮಾಡುವುದು ಒಳ್ಳೆಯದಲ್ಲ.
ಇದರಿಂದ ಕೂದಲು ತುಂಡಾಗುತ್ತದೆ ಹಾಗೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಹೇರ್ ಡ್ರೈಯರ್ ಬಳಕೆ ಮಾಡುವುದು :-
ಯಾವಾಗಲಾದರೂ ಹೇರ್ ಡ್ರೈಯರ್ ಉಪಯೋಗ ಮಾಡುವುದು ಉತ್ತಮ. ಆದರೆ ಪ್ರತಿ ದಿನ ಹೇರ್ ಡ್ರೈಯರ್ ಉಪಯೋಗ ಮಾಡುತ್ತಾ ಬಂದರೆ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ನಿಮ್ಮ ಕೂದಲನ್ನು ಒಣಗಿಸಲು ಹೇರ್ ಡ್ರೈಯರ್ ಉಪಯೋಗ ಮಾಡಲೇಬೇಡಿ.
ಕಲರಿಂಗ್ ಮತ್ತು ಬ್ಲೀಚಿಂಗ್ :-
ಕೂದಲಿಗೆ ಕಲರಿಂಗ್ ಅಥವಾ ಬ್ಲೀಚಿಂಗ್ ಯಾವತ್ತೂ ಮಾಡಲೇಬೇಡಿ. ಇದರಲ್ಲಿರುವ ರಾಸಾಯನಿಕ ವಸ್ತುಗಳು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ, ಅದು ಕೂದಲಿನ ಸದೃಢತೆಯನ್ನು ಕಡಿಮೆ ಮಾಡುತ್ತದೆ.
ಕೂದಲಿಗೆ ಕಲರಿಂಗ್ ಮಾಡಬೇಕೆಂದಿದ್ದರೆ ಮದರಂಗಿ ಉಪಯೋಗಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ