ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

ನೀವು ಕೆಲವು ಕೆಟ್ಟ ಅಭ್ಯಾಸಗಳನ್ನು ಬಿಟ್ಟು ಉತ್ತಮವಾದ ಆಹಾರ ಕ್ರಮದ ಮೇಲೆ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಿ, ಅದರ ಜೊತೆಗೆ ಸರಿಯಾದ ಜೀವನ ಶೈಲಿ ನಿಮ್ಮದಾಗಿಸಿದರೆ ಸುಂದರ ಹಾಗೂ ಸದೃಢವಾದ ಕೂದಲು ನಿಮ್ಮದಾಗುತ್ತದೆ.

ತುಂಬಾ ಎಣ್ಣೆ ಹಾಕುವುದು :-
ಕೂದಲಿಗೆ ಎಣ್ಣೆ ಹಚ್ಚುವುದು ಉತ್ತಮ ಅಭ್ಯಾಸ. ಆದರೆ ಹೆಚ್ಚು ಎಣ್ಣೆ ಹಚ್ಚಿದರೆ ರಂಧ್ರಗಳು ಮುಚ್ಚಿಹೋಗುತ್ತದೆ. ತಲೆಯ ತ್ವಚೆಯಿಂದ ಸಹ ಎಣ್ಣೆ ಹೊರಬರುತ್ತದೆ.

ಆದುದರಿಂದ ತಲೆಯ ಮೇಲೆ ಎಣ್ಣೆ ಹಚ್ಚುವುದಕ್ಕಿಂತ ಕೂದಲಿಗೆ ಎಣ್ಣೆ ಹಚ್ಚಿದರೆ ಉತ್ತಮ.
ಕೂದಲನ್ನು ಕೆಟ್ಟದಾಗಿ ಇಟ್ಟುಕೊಳ್ಳುವುದು :-
ತ್ವಚೆಯ ವಿಶೇಷಜ್ಞರ ಪ್ರಕಾರ ಕೂದಲಿನಲ್ಲಿ ಎಣ್ಣೆಯ ಅಂಶ ಕಂಡು ಬಂದರೆ ಅದನ್ನು ಅವಶ್ಯಕವಾಗಿ ತೊಳೆಯಬೇಕು. ತಲೆಯ ತ್ವಚೆಯನ್ನು ಚೆನ್ನಾಗಿ ಇಟ್ಟುಕೊಂಡರೆ ಕೂದಲು ಚೆನ್ನಾಗಿ ಬೆಳೆಯುತ್ತದೆ.

ಕೂದಲನ್ನು ವಾರದಲ್ಲಿ ಎರಡು ಬಾರಿ ಶ್ಯಾಂಪೂ ಹಾಕಿ ತೊಳೆಯಿರಿ.
ಕೆಮಿಕಲ್ಗಳ ಪ್ರಯೋಗ :-
ಅಧಿಕ ಪ್ರಮಾಣದಲ್ಲಿ ಕೆಮಿಕಲ್ಗಳ ಉಪಯೋಗ ಮಾಡುವುದರಿಂದ ಕೂದಲಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೇರ್ ಸ್ಟೈಲ್ ಮಾಡುವ ಸಲುವಾಗಿ ಕೆಮಿಕಲ್ಯುಕ್ತ ಸ್ಪ್ರೇ, ಶ್ಯಾಂಪೂ ಮುಂತಾದವುಗಳ ಬಳಕೆ ಮಾಡುವುದು ಒಳ್ಳೆಯದಲ್ಲ.

ಇದರಿಂದ ಕೂದಲು ತುಂಡಾಗುತ್ತದೆ ಹಾಗೂ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಹೇರ್ ಡ್ರೈಯರ್ ಬಳಕೆ ಮಾಡುವುದು :-

ಯಾವಾಗಲಾದರೂ ಹೇರ್ ಡ್ರೈಯರ್ ಉಪಯೋಗ ಮಾಡುವುದು ಉತ್ತಮ. ಆದರೆ ಪ್ರತಿ ದಿನ ಹೇರ್ ಡ್ರೈಯರ್ ಉಪಯೋಗ ಮಾಡುತ್ತಾ ಬಂದರೆ ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ನಿಮ್ಮ ಕೂದಲನ್ನು ಒಣಗಿಸಲು ಹೇರ್ ಡ್ರೈಯರ್ ಉಪಯೋಗ ಮಾಡಲೇಬೇಡಿ.
ಕಲರಿಂಗ್ ಮತ್ತು ಬ್ಲೀಚಿಂಗ್ :-
ಕೂದಲಿಗೆ ಕಲರಿಂಗ್ ಅಥವಾ ಬ್ಲೀಚಿಂಗ್ ಯಾವತ್ತೂ ಮಾಡಲೇಬೇಡಿ. ಇದರಲ್ಲಿರುವ ರಾಸಾಯನಿಕ ವಸ್ತುಗಳು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ, ಅದು ಕೂದಲಿನ ಸದೃಢತೆಯನ್ನು ಕಡಿಮೆ ಮಾಡುತ್ತದೆ.

ಕೂದಲಿಗೆ ಕಲರಿಂಗ್ ಮಾಡಬೇಕೆಂದಿದ್ದರೆ ಮದರಂಗಿ ಉಪಯೋಗಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ