ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

ಜಿಯೋ ಸಿನಿಮಾ ವೆಬ್ ವರ್ಜನ್ ಶುರುಮಾಡಿದೆ. ಈ ಮೂಲಕ ಇನ್ಮುಂದೆ ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಆನ್ಲೈನ್ ನ ಮೂಲಕ ಟಿವಿ ನೋಡಬಹುದಾಗಿದೆ. ಈವರೆಗೆ ಜಿಯೋ ಟಿವಿ ಕೇವಲ ಮೊಬೈಲ್ ಆ್ಯಪ್ ನಲ್ಲಿ ಮಾತ್ರ ಲಭ್ಯವಿತ್ತು. ಜಿಯೋ ಬಳಕೆದಾರರು ಅನೇಕ ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕೆ ಜಿಯೋ ಮನ್ನಣೆ ನೀಡಿದೆ.

ಜಿಯೋ ಟಿವಿ ಆ್ಯಪ್ ನಲ್ಲಿ ಏನಲ್ಲ ಲಭ್ಯವಿದೆಯೋ ಅದೆಲ್ಲ ಇನ್ಮುಂದೆ ಟಿವಿ ವೆಬ್ ವರ್ಜನ್ ನಲ್ಲಿಯೂ ಸಿಗಲಿದೆ. ಜಿಯೋ ಗ್ರಾಹಕರಿಗೆ ಎಸ್ಡಿ ಹಾಗೂ ಎಚ್ಡಿ ಚಾನೆಲ್ ಆಯ್ಕೆ ಕೂಡ ಸಿಗ್ತಿದೆ.
ಆಪ್ನಿಂದ ವೆಬ್ ಸೇವೆ:-

ಇದೇ ಕೆಲವು ದಿನಗಳ ಹಿಂದೆ ಜಿಯೋ ಸಿನಿಮಾ ಆಪ್ ಸೇವೆಯನ್ನು ವೆಬ್ನಲ್ಲಿಯೂ ನೋಡುವ ಅವಕಾಶವನ್ನು ತನ್ನ ಬಳಕೆದಾರರಿಗೆ ಮಾಡಿಟ್ಟಿದ್ದ ಜಿಯೋ, ಈ ಮೂಲಕ ತನ್ನ ಬಳಕೆದಾರರಿಗೆ ಹೊಸ ಅನುಭವನ್ನು ನೀಡಲು ಮುಂದಾಗಿತ್ತು. ಇದು ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿತ್ತು.
ಈಗ ಜಿಯೋ ಟಿವಿ ಸೇವೆ:
ಜಿಯೋ ಸಿನಿಮಾ ವೆಬ್ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡ ಹಿನ್ನಲೆಯಲ್ಲಿ ಜಿಯೋ ತನ್ನ ಲೈವ್ ಟಿವಿ ಆಪ್ ಸೇವೆಯನ್ನು ವೆಬ್ಗೆ ವಿಸ್ತರಿಸಿದ್ದು, ಈ ಮೂಲಕ ಮಿಲಿಯನ್ ಜಿಯೋ ಟಿವಿಯನ್ನು ವೆಬ್ ವರ್ಜಿನ್ ನಲ್ಲಿ ನೋಡಲು ನೀವು ಜಿಯೋ ಅಕೌಂಟ್ ಲಾಗಿನ್ ಆಗಬೇಕು. ಯಾವ ಗ್ರಾಹಕರ ಬಳಿ ಜಿಯೋ 4ಜಿ ಸಿಮ್ ಇದೆಯೋ ಅವರು ಇದರ ಲಾಭಪಡೆಯಬಹುದಾಗಿದೆ.

ಜಿಯೋ ವೆಬ್ ವರ್ಜನ್ ನಲ್ಲಿ ಕೂಡ 7 ದಿನಗಳ ಹಿಂದಿನ ವಿಷ್ಯಗಳನ್ನು ನೋಡಬಹುದಾಗಿದೆ. ನೆಚ್ಚಿನ ಕಾರ್ಯಕ್ರಮ ಮಿಸ್ ಆಗಿದ್ದಲ್ಲಿ. 7 ದಿನಗಳ ಒಳಗೆ ಜಿಯೋ ವೆಬ್ ವರ್ಜನ್ ನಲ್ಲಿಯೂ ಆ ಕಾರ್ಯಕ್ರಮ ನಿಮಗೆ ಸಿಗಲಿದೆ.
HD ಸೇವೆ:-

ಇದಲ್ಲದೇ ಜಿಯೋ ಲೈವ್ ಟಿವಿಯನ್ನು ಗ್ರಾಹಕರು ವೆಬ್ ಆವೃತ್ತಿಯಲ್ಲಿ HD ಗುಣಮಟ್ಟದಲ್ಲಿ ನೋಡುವ ಅವಕಾಶವನ್ನು ಮಾಡಿಕೊಟ್ಟಿದೆ. ಇದರಿಂದಾಗಿ ಗ್ರಾಹಕರು ತಮ್ಮ ಸ್ಮಾರ್ಟ್ ಟಿವಿಯಲ್ಲಿಯೂ ಈ ಸೇವೆಯನ್ನು ಪಡೆಯಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…