ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

ಜಿಯೋ ಸಿನಿಮಾ ವೆಬ್ ವರ್ಜನ್ ಶುರುಮಾಡಿದೆ. ಈ ಮೂಲಕ ಇನ್ಮುಂದೆ ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಆನ್ಲೈನ್ ನ ಮೂಲಕ ಟಿವಿ ನೋಡಬಹುದಾಗಿದೆ. ಈವರೆಗೆ ಜಿಯೋ ಟಿವಿ ಕೇವಲ ಮೊಬೈಲ್ ಆ್ಯಪ್ ನಲ್ಲಿ ಮಾತ್ರ ಲಭ್ಯವಿತ್ತು. ಜಿಯೋ ಬಳಕೆದಾರರು ಅನೇಕ ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕೆ ಜಿಯೋ ಮನ್ನಣೆ ನೀಡಿದೆ.

ಜಿಯೋ ಟಿವಿ ಆ್ಯಪ್ ನಲ್ಲಿ ಏನಲ್ಲ ಲಭ್ಯವಿದೆಯೋ ಅದೆಲ್ಲ ಇನ್ಮುಂದೆ ಟಿವಿ ವೆಬ್ ವರ್ಜನ್ ನಲ್ಲಿಯೂ ಸಿಗಲಿದೆ. ಜಿಯೋ ಗ್ರಾಹಕರಿಗೆ ಎಸ್ಡಿ ಹಾಗೂ ಎಚ್ಡಿ ಚಾನೆಲ್ ಆಯ್ಕೆ ಕೂಡ ಸಿಗ್ತಿದೆ.
ಆಪ್ನಿಂದ ವೆಬ್ ಸೇವೆ:-

ಇದೇ ಕೆಲವು ದಿನಗಳ ಹಿಂದೆ ಜಿಯೋ ಸಿನಿಮಾ ಆಪ್ ಸೇವೆಯನ್ನು ವೆಬ್ನಲ್ಲಿಯೂ ನೋಡುವ ಅವಕಾಶವನ್ನು ತನ್ನ ಬಳಕೆದಾರರಿಗೆ ಮಾಡಿಟ್ಟಿದ್ದ ಜಿಯೋ, ಈ ಮೂಲಕ ತನ್ನ ಬಳಕೆದಾರರಿಗೆ ಹೊಸ ಅನುಭವನ್ನು ನೀಡಲು ಮುಂದಾಗಿತ್ತು. ಇದು ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿತ್ತು.
ಈಗ ಜಿಯೋ ಟಿವಿ ಸೇವೆ:
ಜಿಯೋ ಸಿನಿಮಾ ವೆಬ್ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡ ಹಿನ್ನಲೆಯಲ್ಲಿ ಜಿಯೋ ತನ್ನ ಲೈವ್ ಟಿವಿ ಆಪ್ ಸೇವೆಯನ್ನು ವೆಬ್ಗೆ ವಿಸ್ತರಿಸಿದ್ದು, ಈ ಮೂಲಕ ಮಿಲಿಯನ್ ಜಿಯೋ ಟಿವಿಯನ್ನು ವೆಬ್ ವರ್ಜಿನ್ ನಲ್ಲಿ ನೋಡಲು ನೀವು ಜಿಯೋ ಅಕೌಂಟ್ ಲಾಗಿನ್ ಆಗಬೇಕು. ಯಾವ ಗ್ರಾಹಕರ ಬಳಿ ಜಿಯೋ 4ಜಿ ಸಿಮ್ ಇದೆಯೋ ಅವರು ಇದರ ಲಾಭಪಡೆಯಬಹುದಾಗಿದೆ.

ಜಿಯೋ ವೆಬ್ ವರ್ಜನ್ ನಲ್ಲಿ ಕೂಡ 7 ದಿನಗಳ ಹಿಂದಿನ ವಿಷ್ಯಗಳನ್ನು ನೋಡಬಹುದಾಗಿದೆ. ನೆಚ್ಚಿನ ಕಾರ್ಯಕ್ರಮ ಮಿಸ್ ಆಗಿದ್ದಲ್ಲಿ. 7 ದಿನಗಳ ಒಳಗೆ ಜಿಯೋ ವೆಬ್ ವರ್ಜನ್ ನಲ್ಲಿಯೂ ಆ ಕಾರ್ಯಕ್ರಮ ನಿಮಗೆ ಸಿಗಲಿದೆ.
HD ಸೇವೆ:-

ಇದಲ್ಲದೇ ಜಿಯೋ ಲೈವ್ ಟಿವಿಯನ್ನು ಗ್ರಾಹಕರು ವೆಬ್ ಆವೃತ್ತಿಯಲ್ಲಿ HD ಗುಣಮಟ್ಟದಲ್ಲಿ ನೋಡುವ ಅವಕಾಶವನ್ನು ಮಾಡಿಕೊಟ್ಟಿದೆ. ಇದರಿಂದಾಗಿ ಗ್ರಾಹಕರು ತಮ್ಮ ಸ್ಮಾರ್ಟ್ ಟಿವಿಯಲ್ಲಿಯೂ ಈ ಸೇವೆಯನ್ನು ಪಡೆಯಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…