ಉಪಯುಕ್ತ ಮಾಹಿತಿ, ಗ್ಯಾಜೆಟ್

ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

719

ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

ಜಿಯೋ ಸಿನಿಮಾ ವೆಬ್ ವರ್ಜನ್ ಶುರುಮಾಡಿದೆ. ಈ ಮೂಲಕ ಇನ್ಮುಂದೆ ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ನಲ್ಲಿ ಆನ್ಲೈನ್ ನ ಮೂಲಕ ಟಿವಿ ನೋಡಬಹುದಾಗಿದೆ. ಈವರೆಗೆ ಜಿಯೋ ಟಿವಿ ಕೇವಲ ಮೊಬೈಲ್ ಆ್ಯಪ್ ನಲ್ಲಿ ಮಾತ್ರ ಲಭ್ಯವಿತ್ತು. ಜಿಯೋ ಬಳಕೆದಾರರು ಅನೇಕ ದಿನಗಳಿಂದ ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದಕ್ಕೆ ಜಿಯೋ ಮನ್ನಣೆ ನೀಡಿದೆ.

ಜಿಯೋ ಟಿವಿ ಆ್ಯಪ್ ನಲ್ಲಿ ಏನಲ್ಲ ಲಭ್ಯವಿದೆಯೋ ಅದೆಲ್ಲ ಇನ್ಮುಂದೆ ಟಿವಿ ವೆಬ್ ವರ್ಜನ್ ನಲ್ಲಿಯೂ ಸಿಗಲಿದೆ. ಜಿಯೋ ಗ್ರಾಹಕರಿಗೆ ಎಸ್ಡಿ ಹಾಗೂ ಎಚ್ಡಿ ಚಾನೆಲ್ ಆಯ್ಕೆ ಕೂಡ ಸಿಗ್ತಿದೆ.

ಆಪ್‌ನಿಂದ ವೆಬ್‌ ಸೇವೆ:-

ಇದೇ ಕೆಲವು ದಿನಗಳ ಹಿಂದೆ ಜಿಯೋ ಸಿನಿಮಾ ಆಪ್‌ ಸೇವೆಯನ್ನು ವೆಬ್‌ನಲ್ಲಿಯೂ ನೋಡುವ ಅವಕಾಶವನ್ನು ತನ್ನ ಬಳಕೆದಾರರಿಗೆ ಮಾಡಿಟ್ಟಿದ್ದ ಜಿಯೋ, ಈ ಮೂಲಕ ತನ್ನ ಬಳಕೆದಾರರಿಗೆ ಹೊಸ ಅನುಭವನ್ನು ನೀಡಲು ಮುಂದಾಗಿತ್ತು. ಇದು ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿತ್ತು.

ಈಗ ಜಿಯೋ ಟಿವಿ ಸೇವೆ
:

ಜಿಯೋ ಸಿನಿಮಾ ವೆಬ್‌ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡ ಹಿನ್ನಲೆಯಲ್ಲಿ ಜಿಯೋ ತನ್ನ ಲೈವ್‌ ಟಿವಿ ಆಪ್‌ ಸೇವೆಯನ್ನು ವೆಬ್‌ಗೆ ವಿಸ್ತರಿಸಿದ್ದು, ಈ ಮೂಲಕ ಮಿಲಿಯನ್ ಜಿಯೋ ಟಿವಿಯನ್ನು ವೆಬ್ ವರ್ಜಿನ್ ನಲ್ಲಿ ನೋಡಲು ನೀವು ಜಿಯೋ ಅಕೌಂಟ್ ಲಾಗಿನ್ ಆಗಬೇಕು. ಯಾವ ಗ್ರಾಹಕರ ಬಳಿ ಜಿಯೋ 4ಜಿ ಸಿಮ್ ಇದೆಯೋ ಅವರು ಇದರ ಲಾಭಪಡೆಯಬಹುದಾಗಿದೆ.

ಜಿಯೋ ವೆಬ್ ವರ್ಜನ್ ನಲ್ಲಿ ಕೂಡ 7 ದಿನಗಳ ಹಿಂದಿನ ವಿಷ್ಯಗಳನ್ನು ನೋಡಬಹುದಾಗಿದೆ. ನೆಚ್ಚಿನ ಕಾರ್ಯಕ್ರಮ ಮಿಸ್ ಆಗಿದ್ದಲ್ಲಿ. 7 ದಿನಗಳ ಒಳಗೆ ಜಿಯೋ ವೆಬ್ ವರ್ಜನ್ ನಲ್ಲಿಯೂ ಆ ಕಾರ್ಯಕ್ರಮ ನಿಮಗೆ ಸಿಗಲಿದೆ.

HD ಸೇವೆ:-

ಇದಲ್ಲದೇ ಜಿಯೋ ಲೈವ್‌ ಟಿವಿಯನ್ನು ಗ್ರಾಹಕರು ವೆಬ್‌ ಆವೃತ್ತಿಯಲ್ಲಿ HD ಗುಣಮಟ್ಟದಲ್ಲಿ ನೋಡುವ ಅವಕಾಶವನ್ನು ಮಾಡಿಕೊಟ್ಟಿದೆ. ಇದರಿಂದಾಗಿ ಗ್ರಾಹಕರು ತಮ್ಮ ಸ್ಮಾರ್ಟ್‌ ಟಿವಿಯಲ್ಲಿಯೂ ಈ ಸೇವೆಯನ್ನು ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…