ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.
ಇಂಗ್ಲೆಂಡ್ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.
ಚಾಪ್ಲಿನ್ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್ಗೆ ಆಹ್ವಾನ ನೀಡಲಾಗಿತ್ತು.
ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್ಗಳು ಈಗ 3,597 ಡಾಲರ್ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.
ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…