ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.
ಇಂಗ್ಲೆಂಡ್ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.
ಚಾಪ್ಲಿನ್ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್ಗೆ ಆಹ್ವಾನ ನೀಡಲಾಗಿತ್ತು.
ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್ಗಳು ಈಗ 3,597 ಡಾಲರ್ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.
ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?