News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಉದ್ಯೋಗ

ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

790

ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು  :-                                                                                                                                                   ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:

ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:

ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦

ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:

ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):

ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:

ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :

ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦

ಕಾನೂನು ವೃತ್ತಿಪರರು :

ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):

ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

 ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:

ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ….ಪಂಡಿತ್ ವಿಶ್ವರೂಪ ಆಚಾರ್ಯರವರಿಂದ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …ಶೇರ್ ಮಾಡಿ ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…