ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…
ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…
ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.
ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.
ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.
ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.
ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…