ಸರ್ಕಾರದ ಯೋಜನೆಗಳು

ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

814

ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ.

ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ ಅಂಗವೈಕಲ್ಯಕ್ಕೆ 2 ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿಗಳ ಲೈಫ್ ಕವರೇಜ್ ಲಭಿಸುವುದು.

PMSBY ಪಾಲಿಸಿ ಅಡಿಯಲ್ಲಿ ಯಾವ ಅಂಶಗಳಿಗೆ ಎಷ್ಟು ಕವರೇಜ್ ಸಿಗುತ್ತದೆ?

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವಿಮೆದಾರನ ಆಕಸ್ಮಿಕ ಮರಣದ ಸಂದರ್ಭದಲ್ಲಿ ರೂ. 2 ಲಕ್ಷ ಲಭ್ಯವಾಗುತ್ತದೆ.

ಇದಲ್ಲದೆ, ರೂ. 2 ಲಕ್ಷ ಪೂರ್ಣ ಅಂಗವೈಕಲ್ಯತೆ ಅಥವಾ ಎರಡೂ ಕಣ್ಣುಗಳಿಗೆ ಶಾಶ್ವತ ಹಾನಿ ಅಥವಾ ಕೈಗಳು ಮತ್ತು ಪಾದಗಳು, ಪಾರ್ಶ್ವವಾಯು ಇತ್ಯಾದಿಗಳ ಪೂರ್ಣ ಅಸಾಮರ್ಥ್ಯದ ಸಂದರ್ಭದಲ್ಲಿ ಒದಗಿಸಲಾಗುತ್ತದೆ. ಭಾಗಶಃ ಅಂಗವೈಕಲ್ಯತೆಯ ಸಂದರ್ಭದಲ್ಲಿ, ವಿಮೆದಾರರಿಗೆ ರೂ. 1 ಲಕ್ಷಗಳ ಜೀವ ರಕ್ಷಣಾ ಧನವನ್ನು ನೀಡಲಾಗುತ್ತದೆ.

ಸೇರ್ಪಡೆ ಮತ್ತು ಪ್ರತ್ಯೇಕಿಸುವಿಕೆ:-

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ಸಾವು, ಅಪಘಾತಗಳು ಮತ್ತು ಅಂಗವೈಕಲ್ಯಗಳು ಸೇರ್ಪಡೆಯಾಗಿವೆ.

ಈ ಯೋಜನೆಯು ಆತ್ಮಹತ್ಯೆಗೆ ವಿರುದ್ಧವಾಗಿ ಯಾವುದೇ ರಕ್ಷಣೆಯನ್ನು ಕೊಡುವುದಿಲ್ಲ. ಆದರೆ ಕೊಲೆಯ ಕಾರಣದಿಂದಾಗಿರುವ ಮರಣವು ಪಾಲಿಸಿಯ ಅಡಿಯಲ್ಲಿರುತ್ತದೆ. ಒಂದು ಕೈ ಅಥವಾ ಕಾಲು, ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಕೂಡ ಈ ಯೋಜನೆಯ ಯಾವುದೇ ವ್ಯಾಪ್ತಿಯಲ್ಲಿ ಬರುವುದಿಲ್ಲ.

ನೆಟ್ ಬ್ಯಾಂಕಿಂಗ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ..?

ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಿ ಮತ್ತು ವಿಮೆ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಪುಟದಲ್ಲಿ ಲಭ್ಯವಿರುವ ಎರಡೂ ಯೋಜನೆಗಳಲ್ಲಿ ಬೇಕಾದದನ್ನು ಆರಿಸಿಕೊಳ್ಳಿ. ನೀವು ಪ್ರೀಮಿಯಂ ಪಾವತಿಸಲು ಬಯಸುವ ಖಾತೆಯನ್ನು ಆಯ್ಕೆ ಮಾಡಿ.

ಆಯ್ಕೆ ಮಾಡಿದ ಖಾತೆಯ ಪ್ರಕಾರ ಪಾಲಿಸಿ ಕವರ್ ವಿವರ, ನಾಮಿನಿ ವಿವರ ಮತ್ತು ಪ್ರೀಮಿಯಂ ಮೊತ್ತವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನೀವು ಉಳಿತಾಯ ಖಾತೆಯ ನಾನಿಮಿಯನ್ನು ಕೂಡ ಆಯ್ಕೆ ಮಾಡಬಹುದು ಅಥವಾ ಹೊಸ ನಾಮಿನಿಯನ್ನು ಸೇರಿಸಬಹುದು .

PMSBYಗೆ ಸೇರ್ಪಡೆಗೆ ಬೇಕಾದ ಅರ್ಹತೆ:-

ಕನಿಷ್ಟ 18 ವರುಷ ಪೂರೈಸಿರಬೇಕಾಗಿದ್ದು, 18-70 ವರ್ಷ ವಯಸ್ಸಿನ ವ್ಯಕ್ತಿಗಳು PMSBY ಅನ್ನು ಖರೀದಿಸಲು ಅರ್ಹರಾಗಿದ್ದಾರೆ.

ಇದಲ್ಲದೆ, NRIಗಳೂ ಕೂಡ ಪಾಲಿಸಿಗೆ ಸೇರಿಕೊಳ್ಳಬಹುದು ಮತ್ತು ಪಾಲಿಸಿಯ ಕ್ಲೇಮ್ ಗಳನ್ನೂ ಫಲಾನುಭವಿಗಳಿಗೆ ಭಾರತೀಯ ಕರೆನ್ಸಿಯಲ್ಲಿ ಕೊಡಲಾಗುವುದು. ಉಳಿತಾಯ ಖಾತೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.

ಎಸ್ಎಂಎಸ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ?

PMSBYY ಎಂದು ಸಂದೇಶ ಕಳುಹಿಸುವಂತೆ ಅರ್ಹ ಅಭ್ಯರ್ಥಿಗಳಿಗೆ SMS ಕಳುಹಿಸಲಾಗುವುದು. ಈ ಯೋಜನೆಗೆ ಸೇರ್ಪಡೆಯಾಗಲು ‘PMSBYY’ ಎಂದು ಸಂದೇಶವನ್ನು ಕಳುಹಿಸಬೇಕು.

ಈ ಸಂದೇಶಕ್ಕೆ ಬದಲಾಗಿ ಗ್ರಾಹಕರಿಗೆ ಸ್ವೀಕೃತಿಯ ಸಂದೇಶವನ್ನು ಕಳುಹಿಸಲಾಗುತ್ತದೆ.ಅರ್ಜಿಯ ಪ್ರಕ್ರಿಯೆಯಲ್ಲಿ ಮುಂದುವರೆಯಲು ಚಂದಾದಾರರ ಹೆಸರು, ವೈವಾಹಿಕ ಸ್ಥಿತಿ, ಹುಟ್ಟಿದ ದಿನಾಂಕ ಇತ್ಯಾದಿ ವಿವರಗಳ ಅವಶ್ಯಕತೆಯಿದೆ.

ಈ ವಿವರಗಳು ಬ್ಯಾಂಕಿನ ದಾಖಲೆಯಲ್ಲಿ ದೊರಕದಿದ್ದರೆ, ಅರ್ಜಿಯ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದಿಲ್ಲ ಮತ್ತು ಅರ್ಜಿದಾರರು ಹತ್ತಿರದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಖಾತೆಯಲ್ಲಿ ಪ್ರೀಮಿಯಂ ಕಟ್ಟುವಷ್ಟು ಮೊತ್ತವಿಲ್ಲದಿದ್ದಲ್ಲಿ ಪಾಲಿಸಿಯಿಂದೊದಗುವ ಕವರೇಜ್ ರದ್ದಾಗುತ್ತದೆ. ಆದರೆ ಪಾಲಿಸಿ ಇನ್ನೂ ಜಾರಿಯಲ್ಲಿರುತ್ತದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಜ್ಯೋತಿಷ್ಯ

    ಉಪ್ಪನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯ ಆ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…