ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

436

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ಚೀನಾದ ಬದ್ಮಾಶ್ ಹೇಳ್ತಾನೆ,ನಮ್ಮ ಸೈನಿಕರನ್ನು ಅವರು ಸಾಯಿಸ್ತಾರಂತೆ!!!

    ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…