ಆರೋಗ್ಯ

ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

1320

ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ.  ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

ಕಪ್ಪು ಉಪ್ಪುನ್ನು ಆಯುರ್ವೇದದಲ್ಲಿ ದೇಹವನ್ನು ತಂಪಾಗಿಸುವ ಪಧಾರ್ಥ ಎಂದು ಹೇಳಲಾಗಿದೆ ಮತ್ತು ಇದನ್ನು ಜೀರ್ಣಕ್ರಿಯೆಗಾಗಿ ಬಳಸಲಾಗುತ್ತದೆ. ಇದು ವಾಯು ಮತ್ತು ಎದೆಯುರಿ ನಿವಾರಣೆಯಲ್ಲಿ ಇದು ತುಂಬಾ ಉಪಯೋಗಕಾರಿ. ಗಳಗಂಡ ರೋಗವನ್ನು ಗುಣಪಡಿಸಲು ಜಮ್ಮುವಿನಲ್ಲಿ ಇದನ್ನು ಬಳಸಲಾಗುತ್ತದೆ.ದಂತಮಂಜನವನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ.

ಕಪ್ಪು ಉಪ್ಪಿನ ಉಪಯೋಗಗಳು:-

1.ವಾಯು ಸಂಬಂಧಿತ ರೋಗಗಳನ್ನು ನಿವಾರಿಸುತ್ತದೆ:-

ಇದು ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮೂಲಕ ವಾಯು ಸಂಬಂಧಿತ ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

2.ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರವನ್ನು ಶಮನಗೊಳಿಸುತ್ತದೆ.ಕಪ್ಪು ಉಪ್ಪನ್ನು ಪ್ರಮುಖವಾಗಿ ಮಲಬದ್ಧತೆ, ಹೊಟ್ಟೆ ನೋವು, ಮತ್ತು ಅನೇಕ ಉದರ ಸಂಬಂಧಿತ ಕಾಯಿಲೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3.ಉಸಿರಾಟದ ತೊಂದರೆ ನಿವಾರಣೆ:-

ಕಟ್ಟಿರುವ ಮೂಗು ಮತ್ತು ನೋಯುತ್ತಿರುವ ಗಂಟಲ ಕಾರಣದಿಂದಾಗಿ ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಲ್ಲಿ ಇದು ನಿವಾರಕವಾಗಿ ಕೆಲಸ ಮಾಡುತ್ತದೆ.

4.ಮಧುಮೇಹವನ್ನು ನಿಯಂತ್ರಿಸುತ್ತದೆ:-

ಸಕ್ಕರೆ ಕಾಯಿಲೆಯನ್ನು ಹೊಂದಿರುವವರಿಗೆ ಇನ್ಸುಲಿನ್ ಪ್ರಮಾಣ ಕಡಿಮೆ ಇರುವ ಕಾರಣ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಕಲ್ಲು ಉಪ್ಪು ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.

5.ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ:-

ನಿಮ್ಮ ಚರ್ಮವನ್ನು ಕಾಂತಿಯುತವನ್ನಾಗಿಸಲು ನಿಮ್ಮ ಕ್ಲೆನ್ಸರ್ ಅಥವಾ ಸ್ಕ್ರಬ್‌ಗೆ ಸ್ವಲ್ಪ ಪ್ರಮಾಣದಲ್ಲಿ ಈ ಉಪ್ಪನ್ನು ಸೇರಿಸಿ ಬಳಸುವುದರಿಂದ ಮುಚ್ಚಿಕೊಂಡಿರುವ ಚರ್ಮದ ರಂಧ್ರಗಳು ಮತ್ತು ಮೊಡವೆಗಳು ಹಾಗೂ ಎಣ್ಣೆಯುಕ್ತ ಚರ್ಮದಿಂದ ಮುಕ್ತಿಹೊಂದಬಹುದು.

 

6.ಚರ್ಮದ ಮತ್ತು ಪಾದದ ಆರೋಗ್ಯಕ್ಕೆ ಸಹಾಯಕಾರಿ:-

ಇದು ಬಿರುಕು ಬಿಟ್ಟಿರುವ ಪಾದ ಮತ್ತು ಊದಿಕೊಂಡಿರುವ ಪಾದ, ಹಾಗೂ ಮೊಡವೆಗಳ ನಿವಾರಣೆಗೆ ಇದು ಸಹಾಯಕಾರಿಯಾಗಿದೆ ಸ್ನಾನದ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ಸ್ನಾನ ಮಾಡುವ ಮೂಲಕ ಚರ್ಮದ ಕಾಯಿಲೆಗಳಿಂದ ಮುಕ್ತಿಹೊಂದಬಹುದು.

7.ಕೂದಲು ಉದುರುವಿಕೆಯನ್ನು ನಿಲ್ಲಿಸುತ್ತದೆ:-

ನೀವು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಉಪ್ಪು ನಿಮಗೆ ಸಹಾಯಕಾರಿಯಾಗುತ್ತದೆ. ನಿಮ್ಮ ಸ್ನಾನದ ನೀರಿಗೆ ಉಪ್ಪನ್ನು ಹಾರಿ ತಲೆ ಸ್ನಾನ ಮಾಡುವುದರಿಂದ ನಿಮ್ಮ ಕುದಲಿನ ಬೆಳವಣಿಗೆಯನ್ನು ಹೆಚ್ಚುಸುವುದಷ್ಟೇ ಅಲ್ಲ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading