ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ.

ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ. ಆದರೆ ಇವನ್ನು ದೇಹಕ್ಕೆ ಅತ್ಯಂತ ಸಮೀಪವಾಗಿ ಇಟ್ಟುಕೊಳ್ಳುವುದರಿಂದ ನಮ್ಮ ಆರೋಗ್ಯಕ್ಕೆ ಹಾನಿ ಉಂಟಾಗುತ್ತದೆ.

ಗಂಡಸರಾದರೆ ಇವನ್ನು ತಮ್ಮ ಪ್ಯಾಂಟ್ ಜೇಬಿನಲ್ಲಿ, ಕೆಲವು ಮಹಿಳೆಯರು ಇದನ್ನು ತಮ್ಮ ವಕ್ಷೋಜಗಳಿಗೆ ತಾಕುವಂತೆ ಇಟ್ಟುಕೊಂಡು ಹೊರಡುತ್ತಾರೆ. ಈ ರೀತಿ ಆಯಾ ಜಾಗಗಳಲ್ಲಿ ಸ್ಮಾರ್ಟ್ಫೋನ್ ಇಟ್ಟುಕೊಳ್ಳುವುದು ಅಪಾಯಕಾರಿ.
1.ಗಂಡಸರು ತಮ್ಮ ಪ್ಯಾಂಟ್ ಜೇಬಿನಲ್ಲಿ ಫೋನ್ಗಳನ್ನು ಇಟ್ಟುಕೊಂಡರೆ ಅದರಿಂದ ಬರುವ ರೇಡಿಯೇಷನ್ ಕಾರಣ ವೀರ್ಯ ಸರಿಯಾಗಿ ಉತ್ಪತ್ತಿಯಾಗಲ್ಲ. ಇದರಿಂದ ಸಂತಾನ ಭಾಗ್ಯ ಅವಕಾಶಗಳು ಕಡಿಮೆ ಇರುತ್ತವೆ.

2.ಮಹಿಳೆಯರು ತಮ್ಮ ವಕ್ಷೋಜಗಳಿಗೆ ತಾಕುವಂತೆ ಫೋನ್ಗಳನ್ನು ಇಟ್ಟುಕೊಂಡರೆ ಬ್ರೆಸ್ಟ್ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಇದರ ಜತೆಗೆ ಬೇರೆ ಕ್ಯಾನ್ಸರ್ ಸಹ ಬರಬಹುದು.

3.ಕೆಲವರು ತಮ್ಮ ಪ್ಯಾಂಟ್ ಹಿಂದಿನ ಜೇಬಿನಲ್ಲಿ ಫೋನ್ಗಳನ್ನು ಇಟ್ಟುಕೊಳ್ಳುತ್ತಾರೆ. ಈ ರೀತಿ ಮಾಡುವುದರಿಂದ ಬೆನ್ನುಮೂಳೆ, ನಿತಂಭಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬರುತ್ತವೆ. ನರಗಳು ಬಲಹೀನವಾಗುವ ಸಾಧ್ಯತೆಗಳೂ ಇವೆ. ಮುಖ್ಯವಾಗಿ ಸಯಾಟಿಕ ಎಂಬ ಒಂದು ನರ ತೊಂದರೆಗೆ ಗುರಿಯಾಗುತ್ತದೆ.

4.ಜೇಬಿನಲ್ಲಿ ಫೋನ್ ಇಟ್ಟುಕೊಂಡರೆ ಅದರಿಂದ ಬಿಡುಗಡೆಯಾಗುವ ಹೀಟ್ ನಿಂದ ಒಮ್ಮೊಮ್ಮೆ ಫೋನ್ ಸ್ಪೋಟಗೊಳ್ಳುವ ಅಪಾಯ ಇರುತ್ತದೆ. ಇದರಿಂದ ನಮಗೆ ಸೆಕೆಂಡ್ ಡಿಗ್ರಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಇದೆ.

5.ಫೋನ್ಗಳಿಂದ ಬರುವ ರೇಡಿಯೇಷನ್ ಕಾರಣ ನಮ್ಮ ದೇಹದ ಮೆಟಬಾಲಿಸಮ್ ಪ್ರಕ್ರಿಯೆ ಕುಂದುತ್ತದೆ. ಇದು ನಮ್ಮ ಮಾನಸಿಕ ಆರೋಗ್ಯದ ಮೇಲೆ, ಮಿದುಳಿನ ಮೇಲೆ ಪ್ರಭಾವ ತೋರುತ್ತದೆ.

6.ಫೋನ್ನಿಂದ ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆಂದು ಮೇಲೆ ತಿಳಿಸಿದೆವು ಅಲ್ಲವೇ. ಈ ಹಿನ್ನೆಲೆಯಲಿ ಹಲವರು ಫೋನ್ ಬಳಕೆದಾರರು ಡಿಪ್ರೆಷನ್ಗೆ ಸಹ ಒಳಗಾಗುತ್ತಾರೆ.

7.ನಿದ್ರಾಹೀನತೆ, ನಿದ್ದೆ ಸರಿಯಾಗಿ ಬಾರದಿರುವಂತಹ ಸಮಸ್ಯೆಗಳು ತಲೆಯೆತ್ತುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.