ತಂತ್ರಜ್ಞಾನ

ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

339

ಭಾರತವು ಶೀಘ್ರದಲ್ಲಿಯೇ ತನ್ನ ಮೊದಲ “ಸಮುದ್ರ ಸೇತುವೆ”ಯ ಮೇಲೆ ಇರುವಂತಹ ವಿಮಾನ ಸಂಚರಿಸುವ ರನ್ ವೆ ಪಡೆಯಲಿದೆ.

  • ಅಗಟ್ಟಿ ನಡುಗಡ್ಡೆ.

ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ವಿಭಾಗವು ತನ್ನ ಲಕ್ಷದ್ವೀಪ್ ನಲ್ಲಿರುವ ಅಗಟ್ಟಿ ವಿಮಾನ ನಿಲ್ದಾಣದ ಉಸ್ತುವಾರಿ ಹೊತ್ತಿದ್ದು, ಈ ಪ್ರತಿಷ್ಠಿತ ವಿಮಾನ ನಿಲ್ದಾಣವನ್ನು ಸಮುದ್ರದ ಕಡೆ ವಿಸ್ತರಿಸಲು ಸರ್ಕಾರದಿಂದ ಹಸಿರು ನಿಶಾನೆ ಪಡೆದುಕೊಂಡಿದೆ.

ಆರ್‌ಸಿಸಿ ಪ್ಲಾಟ್‌ಫಾರಂ ನಿರ್ಮಿಸುವ ಮೂಲಕ ಭಾರತದ ಮೊದಲ “ಸಮುದ್ರ ಸೇತುವೆ”ಯ ಮೇಲೆ ಇರುವಂತಹ ವಿಮಾನ ಸಂಚರಿಸುವ ರನ್ ವೆಯನ್ನು ನಿರ್ಮಿಸಲಿದೆ.

ಈ ಪ್ಲಾಟ್‌ಫಾರಂ ಪ್ರಪಂಚದಲ್ಲಿಯೇ ಅತ್ಯಂತ ಬಲಿಷ್ಠ ವೇದಿಕೆಯಾಗಿದ್ದು, ಇದರಿಂದಾಗಿ ದೊಡ್ಡ ದೊಡ್ಡ ವಿಮಾನಗಳನ್ನು ದ್ವೀಪದಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ಎರಡು ದ್ವೀಪಗಳನ್ನು ಸಂಪರ್ಕಿಸಲು ಇರುವಂತಹ ಸೇತುವೆಯನ್ನು ರನ್ ವೆ ನಿರ್ಮಾಣಕ್ಕೆ ಬಳಸುವುದು ಬೇಡ ಎಂಬ ತೀರ್ಮಾನಕ್ಕೆ ಮೊದಲು ಬರಲಾಗಿತ್ತು ಹಾಗು ಈ ಕುರಿತಂತೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ವಿಭಾಗಕ್ಕೂ ನಿರ್ದೇಶನ ನೀಡಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…