ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಿವುಡ್ ನಟ ರಿತೇಶ್ ದೇಶ್ಮುಖ್ರಿಗೆ ಅವರ ಪತ್ನಿ ಜೆನಿಲಿಯಾ ಡಿಸೋಜಾ ಲಗ್ಷುರಿ ಕಾರೊಂದನ್ನು ಗಿಫ್ಟ್ ನೀಡಿದ್ದಾರೆ. ಅಂದ ಹಾಗೇ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ಯುವಿ ದುಬಾರಿ ಕಾರನ್ನು ಅವರು ನೀಡಿದ್ದಾರೆ.

ಇತ್ತೀಚೆಗಷ್ಟೆ ರಿತೇಶ್ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತಡೇ ಗಿಫ್ಟ್ ಆಗಿ ಪತ್ನಿ ಜೆನಿಲಿಯಾ ಈ ಐಷಾರಾಮಿ ಕಾರನ್ನು ನೀಡಿದ್ದಾರೆ. ಭಾರತದಲ್ಲಿ ಈ ಕಾರನ್ನು ಹೊಂದಿರುವ ಎರಡನೇ ವ್ಯಕ್ತಿ ರಿತೇಶ್ ದೇಶ್ಮುಖ್.

ಈ ಕಾರಿನ ಸ್ಪೆಷಾಲಿಟಿ ಅಂದ್ರೆ ಹಿಂದಿನ ಬಾಗಿಲುಗಳು ಮೇಲ್ಮುಖವಾಗಿ ತೆರೆದುಕೊಳ್ಳುತ್ತವೆ. 7 ಜನರು ಇದರಲ್ಲಿ ಆರಾಮಾಗಿ ಪ್ರಯಾಣಿಸಬಹುದು. ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದ್ರೆ ಈ ಕಾರು 470 ಕಿಮೀ ಓಡಬಲ್ಲದು. ಇದರ ಬೆಲೆ ಸರಿಸುಮಾರು 55 ಲಕ್ಷ ರೂಪಾಯಿ.

ತಮ್ಮ ಪತ್ನಿ ಉಡುಗೊರೆಯಾಗಿ ನೀಡಿರುವ ಕೆಂಪು ಬಣ್ಣದ ಈ ಕಾರೊಂದಿಗೆ ನಿಂತಿರುವ ಫೋಟೊವನ್ನು ಟ್ವಿಟ್ ಮಾಡಿರುವ ರಿತೇಶ್ ದೇಶ್ಮುಖ್ ನನ್ನ ಪತ್ನಿಗೆ 40 ವರ್ಷದವರಿಗೆ 20 ರ ಹರೆಯದವರಂತೆ ಫೀಲ್ ಬರಿಸುವ ಕಲೆ ಗೊತ್ತಿದೆ ಎಂದು ಬರೆದುಕೊಂಡಿದ್ದಾರೆ. ಅತ್ಯಾಧುನಿಕ ಸೌಕರ್ಯಗಳುಳ್ಳ ಈ ಕಾರಿನ ಬೆಲೆ ಅಮೆರಿಕದಲ್ಲಿ 55 ಲಕ್ಷ ರೂ. ಆರಂಭವಾಗುತ್ತದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…