ದೇವರು-ಧರ್ಮ

ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

367

ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

ಈ ಆಚರಣೆ ಭಾರತೀಯ ವೇದ ಸಂಸ್ಕೃತಿಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…