ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ. ಅವರ ಆಚಾರದಂತೆ ಆ ಕಾರ್ಯಕ್ರಮ ಮಾಡುತ್ತಾರೆ. ಇನ್ನು ಹಿಂದೂ ಧರ್ಮದಲ್ಲಾದರೆ ಸತ್ತ ವ್ಯಕ್ತಿಗಳನ್ನು ದಹನ ಮಾಡುತ್ತಾರೆ.

ಬದುಕಿದ್ದಾಗ ಮನುಷ್ಯ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಷ್ಟೋ ಇಷ್ಟೋ ಪಾಪಗಳನ್ನು ಮಾಡಿರುತ್ತಾನೆ ಅಲ್ಲವೇ. ಇನ್ನು ಕೆಲವರು ನಿರಂತರ ಪಾಪಗಳನ್ನು ಮಾಡುತ್ತಿರುತ್ತಾರೆ. ಆದರೆ ಯಾರಾದರೂ ಮೃತಪಟ್ಟರೆ ಹಿಂದೂ ಧರ್ಮದಲ್ಲಿ ಮಾತ್ರ ಅವರನ್ನು ಆಚಾರದ ಪ್ರಕಾರ ದಹನ ಮಾಡುತ್ತಾರೆ. ಆ ರೀತಿ ಅಗ್ನಿಯಲ್ಲಿ ಹಾಕಿ ದಹನ ಮಾಡುವುದರಿಂದ ಆತನಿಗೆ ಇರುವ ಮರುಜನ್ಮದಲ್ಲಾದರೂ ಆತ ಪಾಪಗಳನ್ನು ಮಾಡದಂತೆ ಪರಿಶುದ್ಧನಾಗಿ ಬದುಕುತ್ತಾನಂತೆ.

ಸತ್ತ ವ್ಯಕ್ತಿಯ ದೇಹವನ್ನು ಆತ್ಮ ಹಾಗೆಯೇ ಅಂಟಿಸಿಕೊಂಡು ಇರುತ್ತದೆ. ಆತ್ಮ ಆ ದೇಹವನ್ನು ಬಿಡಬೇಕೆಂದರೆ ಅದನ್ನು ದಹನ ಮಾಡಬೇಕು. ಆ ರೀತಿ ಮಾಡಿದರೆ ದೇಹದಿಂದ ಆತ್ಮ ಬಿಟ್ಟು ಬೇರೊಂದು ದೇಹವನ್ನು ನೋಡಿಕೊಳ್ಳುತ್ತದೆ. ದಹನ ಮಾಡದಷ್ಟು ಹೊತ್ತು ಆತ್ಮ ಅದೇ ರೀತಿ ಅಲೆದಾಡುತ್ತಾ ಇರುತ್ತದಂತೆ.

ಆದಕಾರಣ ದಹಿಸುತ್ತಾರೆ. ಇನ್ನು ಯಾರನ್ನು ದಹಿಸಿದರೂ ನೀರಿನ ಪ್ರವಾಹ ಇರುವ ನದಿ, ಕೆರೆಗಳ ಬಳಿ ಆ ಕೆಲಸ ಮಾಡುತ್ತಾರೆ. ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂದು ನಂಬುತ್ತಾರೆ.ಇದರಿಂದ ಆತ್ಮ ಪರಿಶುದ್ಧವಾಗುತ್ತದೆ ಎಂಬುದು ನಂಬಿಕೆ. ಈ ಹಿನ್ನೆಲೆಯಲ್ಲಿ ದಹನ ಮಾಡಿದ ಬಳಿಕ ಬೂದಿಯನ್ನು ನೀರಿನಲ್ಲಿ ಬಿಡಲಾಗುತ್ತದೆ.

ಈ ರೀತಿ ಮಾಡುವುದರಿಂದ ಆತ್ಮ ಪಂಚಭೂತಗಳಲ್ಲಿ ಬೆರೆಯುತ್ತದೆ. ಆ ಬಳಿಕ 13ನೇ ದಿನ ಪಿಂಡ ಪ್ರದಾನ ಮಾಡಲಾಗುತ್ತದೆ. ಇದರಿಂದ ಆತ್ಮಕ್ಕೆ ವಿಮುಕ್ತಿ ದೊರಕಿ ಇನ್ನೊಂದು ದೇಹದಲ್ಲಿ ಸೇರುತ್ತದೆ. ಈ ಒಟ್ಟಾರೆ ಪ್ರಕ್ರಿಯನ್ನು ಹಿಂದೂಗಳು ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.