News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

156

ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.

ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.

ಒಂದು ಲೋಟ ‘ಪುದೀನಾ ಜ್ಯೂಸ್‌’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.

ಬಾಯಿಯ ಕೆಟ್ಟ ವಾಸನೆ ತಡೆಯುವುದು :-

ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.

ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.

ಅಜೀರ್ಣ ನಿವಾರಣೆ :-

ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.

ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.

ಶ್ವಾಸಕೋಶದ ರೋಗ ತಡೆಯುವುದು:-

ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.

ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.

ತಲೆನೋವು ಮತ್ತು ವಾಕರಿಕೆ ನಿವಾರಣೆ :-

ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.

ತೂಕ ಕಳೆದುಕೊಳ್ಳಲು:-

ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.

ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • ಸಿನಿಮಾ

    ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

    ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….