ದೇಶ-ವಿದೇಶ

ಮೋದಿ ಸರ್ಕಾರದ ಹೊಸ ಶಾಕ್ !!!

587

ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ   ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

ಎರಡು ಸಾವಿರದ ನೋಟು ಮತ್ತು 10, 5, 2, 1 ರುಪಾಯಿ ನಾಣ್ಯ ಕೂಡ ಅಮಾನ್ಯ ಮಾಡಲು ಚಿಂತನೆ ನಡೆಸಿದ್ದಾರೆ. ವರದಿಗಳ ಪ್ರಕಾರ, ತೆರಿಗೆಗಳ್ಳರು ಎರಡು ಸಾವಿರ ರುಪಾಯಿ ನೋಟುಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಬಗ್ಗೆ ಮೋದಿ ಅವರಿಗೆ ಗೊತ್ತಿದೆ. ಆದ್ದರಿಂದಲೇ ಶೀಘ್ರದಲ್ಲೇ ಎರಡು ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವುದಕ್ಕೆ ಚಿಂತಿಸಿದ್ದಾರೆ.

ನಾಣ್ಯಗಳನ್ನು ನಿಷೇಧಿಸುವುದರ ಹಿಂದಿರುವ ತರ್ಕವನ್ನು ಕೂಡ ವರದಿಯಲ್ಲಿ ತೆರೆದಿಡಲಾಗಿದೆ. ನೋಟುಗಳ ಮುದ್ರಣಕ್ಕಿಂತ ನಾಣ್ಯಗಳಿಗೆ ಹೆಚ್ಚಿನ ಖರ್ಚು ತಗುಲತ್ತದೆ. ಒಂದು ನಾಣ್ಯ ಟಂಕಿಸುವುದರ ಖರ್ಚಿನಲ್ಲಿ ಆರು ನೋಟುಗಳ ಮುದ್ರಣ ಮಾಡಬಹುದು. ಉದಾಹರಣೆಗೆ 10 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ 6ರುಪಾಯಿ ಖರ್ಚಾಗುತ್ತದೆ.

ಅದೇ 10 ರುಪಾಯಿಯ ನೋಟು ಮುದ್ರಣಕ್ಕೆ 94 ಪೈಸೆ ಖರ್ಚು ತಗುಲುತ್ತದೆ. ಹಾಗಾದರೆ 1,2,5 ರುಪಾಯಿಯ ನಾಣ್ಯ ಟಂಕಿಸುವುದಕ್ಕೆ ಎಷ್ಟು ಖರ್ಚಾಗಬಹುದು ಎಂಬುದನ್ನು ಊಹಿಸಿ. ಆದ್ದರಿಂದಲೇ ಸರಕಾರವು ನಾಣ್ಯಗಳನ್ನು ಟಂಕಿಸುವುದನ್ನು ನಿಲ್ಲಿಸಿ, ನೋಟುಗಳ ಮುದ್ರಣ ಹೆಚ್ಚಿಸಲು ನಿರ್ಧರಿಸಿದೆ

ಈ ವರದಿಯೇ ನಿಜವಾದರೆ ದೇಶದಾದ್ಯಂತ ನಾಣ್ಯಗಳೇ ಕಣ್ಮರೆಯಾಗಲಿವೆ.

 ನೋಟುಗಳ  ಮುದ್ರಣಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದರ ವಿವರ ಇಲ್ಲಿದೆ ನೋಡಿ.

  • 10ರೂ – 94 ಪೈಸೆ
  • 20ರೂ – 1.16ಪೈಸೆ
  • 50ರೂ- 1.65ಪೈಸೆ  
  • 100ರೂ – 1.70ಪೈಸೆ
  • 500ರೂ- 2.90ಪೈಸೆ
  • 2000ರೂ – 3.80ಪೈಸೆ                                                                                                                                                                                                                                                                                                                                                                                  ಹಾಗಾದರೆ ಸರಕಾರ  ನಾಣ್ಯಗಳ ರದ್ದು ಮಾಡುವುದಕ್ಕೆ ಯೋಚಿಸುತ್ತಿರುವುದಕ್ಕೆ ಕಾರಣಗಳು ಇಲ್ಲಿವೆ:-

ಏಕೆಂದರೆ ನೋಟುಗಳ ಆಯುಷ್ಯ ಒಂಬತ್ತರಿಂದ ಹತ್ತು ತಿಂಗಳು ಮಾತ್ರ. ಆದರೆ ನಾಣ್ಯಗಳು ದೀರ್ಘಾವಧಿ ಬಳಸಬಹುದು. ಆದ್ದರಿಂದಲೇ ನೋಟು ಮುದ್ರಣಕ್ಕಿಂತ ನಾಣ್ಯ ಉತ್ತಮ ಅನ್ನುತ್ತಾರೆ ತಜ್ಞರು. ಆದ್ದರಿಂದಲೇ ನಾಣ್ಯಗಳು ಇನ್ನೂ ಚಲಾವಣೆಯಲ್ಲಿವೆ. ಸರಕಾರವು ನಾಣ್ಯಗಳ ನಿಷೇಧಕ್ಕೆ ಹಿಂದೆ-ಮುಂದೆ ಯೋಚಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.