ಉಪಯುಕ್ತ ಮಾಹಿತಿ

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

140

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ

1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.

2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾಲಿನಲ್ಲಿ ಬೆಲ್ಲ ಬೆರಸಿ ಕುಡಿಯುವುದರಿಂದ ಏನೆಲ್ಲಾ ಉಪಯೋಗಗಳಿವೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…