ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.