ಕರ್ನಾಟಕ

ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

286

*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..

ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017

ಸ್ಥಳ:-  3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..

ಸಮಯ:-  ಸಂಜೆ 6 ಘಂಟೆಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…