ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-
ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…