ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.
ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-
ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-
ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.
ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.
ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.
ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.
ಬಾತ್ ರೂಮ್:-
ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..