ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

ಗೋ ಗ್ಯಾಸ್ನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಡಿ. ವೆಂಕಟರಾಮನ್, ಗ್ಯಾಸ್ ಸಿಲಿಂಡರ್ ಸೋರಿಕೆ, ಸ್ಫೋಟದಂತಹ ಹಲವಾರು ಪ್ರಕರಣಗಳಿಂದ ಗ್ರಾಹಕರಿಗೆ ಮುಕ್ತಿ ನೀಡಲು ಗೋ ಗ್ಯಾಸ್ ಬಹಳ ಅನುಕೂಲಕರವಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಗೋ ಗ್ಯಾಸ್ ಎಲೈಟ್ ಎಲ್’ಪಿಜಿ ಸಿಲಿಂಡರ್ಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ ಎಂದು ತಿಳಿಸಿದರು.

ಗೃಹ ಬಳಕೆಗಾಗಿ ಮೊದಲ ಬಾರಿಗೆ ‘ಗೋ ಗ್ಯಾಸ್’ ಎಲ್ಪಿಜಿ ಸಂಪರ್ಕ ಪಡೆಯಲು ಬಯಸುವವರು ವಿಳಾಸ ದೃಡೀಕರಣ ದಾಖಲೆ ಹಾಗೂ 1,350 ರೂ. ನೀಡಬೇಕು. ವಾಣಿಜ್ಯ ಉದ್ದೇಶಕ್ಕಾಗಿ 1700 ರೂ. ನೀಡಬೇಕು. ಆಮೇಲೆ ಪ್ರತಿ ಸಿಲಿಂಡರ್ಗೆ ಗೃಹ ಬಳಕೆದಾರರು 930 ರೂ. ಮತ್ತು ವಾಣಿಜ್ಯ ಬಳಕೆದಾರರು 1,450 ರೂ. ನೀಡಬೇಕು ಎಂದರು.

ಗೋ ಗ್ಯಾಸ್ ಎಲೈಟ್ ಸಿಲಿಂಡರ್ಗಳು ಅತ್ಯಂತ ಹಗುರವಾಗಿದ್ದು, ಮಹಿಳೆಯರು ಮತ್ತು ಮಕ್ಕಳು ಇದನ್ನು ಸುಲಭದಲ್ಲಿ ಎತ್ತಬಹುದು. ಸಿಲಿಂಡರ್ಗಳು ಪಾರದರ್ಶಕವಾಗಿದ್ದು ಅನಿಲ ಪ್ರಮಾಣ ಕಾಣುತ್ತದೆ. ಇವು ಬಳಕೆಗೆ ಅತ್ಯಂತ ಸುರಕ್ಷಿತವಾಗಿವೆ. ಸಿಲಿಂಡರ್ನಲ್ಲಿ ಅನಿಲ ಕದಿಯುವುದು ಮತ್ತು ಕಡಿಮೆ ಅನಿಲ ಪೂರೈಸಲು ಸಾಧ್ಯವಿರುವುದಿಲ್ಲ ಎಂದರು.

ಗೋ ಗ್ಯಾಸ್ ಎಲೈಟ್ ಸಿಲಿಂಡರ್ಗಳು ಹೈಡ್ರಾಲಿಕ್ ಫ್ರೂಪ್ ಪ್ರೆಷರ್ ಟೆಸ್ಟ್ ಹೈಡ್ರಾಲಿಕ್ ಎಕ್ಸ್ಪ್ಯಾನ್ಷನ್ ಟೆಸ್ಟ್, ಸಿಲಿಂಡರ್ ಸಿಡಿಯುವ ಪರೀಕ್ಷೆ, ಆ್ಯಂಬಿಯೆಂಟ್ ಸೈಕಲ್ ಟೆಸ್ಟ್, ವ್ಯಾಕ್ಯೂಮ್ ಟೆಸ್ಟ್, ಎನ್ವಿರಾನ್ಮೆಂಟಲ್ ಸೈಕಲ್ ಟೆಸ್ಟ್, ಹೈ ಟೆಂಪರೇಚರ್ ಕ್ರೀಪ್ ಟೆಸ್ಟ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದ್ದು ಅವುಗಳಿಂದ ಈ ಸಿಲಿಂಡರ್ ಶೇ.100ರಷ್ಟು ಸುರಕ್ಷಿತವೆಂದು ತಿಳಿದು ಬಂದಿದೆ ಎಂದು ವಿವರಿಸಿದರು.

ನಗರದ ಲಾಲ್ಬಾಗ್, ಬಿಇಎಲ್ನ ಎಂ.ಎಸ್.ಪಾಳ್ಯ ಹಾಗೂ ಚಾಮರಾಜಪೇಟೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 18 ಕಡೆ ಆಟೋ ಎಲ್ಪಿಜಿ ಬಂಕ್ಗಳಿವೆ. ಇವು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿವೆ.ಇಲ್ಲಿ ಗ್ರಾಹಕರು ಯಾವುದೇ ಸಮಯದಲ್ಲಿ ಎಲ್ಪಿಜಿ ಮುಗಿದರೂ ಬಂಕ್ಗಳಿಗೆ ಬಂದು, ಭರ್ತಿ ಮಾಡಿರುವ ಸಿಲಿಂಡರ್ಗಳನ್ನು ಪಡೆಯಬಹುದು ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…