ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
The Ken ಅನ್ನೋ ವೆಬ್ಸೈಟ್ ಪ್ರಕಾರ ಮುಂದಿನ 6 ತಿಂಗಳಲ್ಲೇ ವಾಟ್ಸಪ್ ಪೇಮೆಂಟ್ ಆಪ್ ಆಗುತ್ತದೆ.
ಹೋದ ತಿಂಗಳು ಟ್ರೂಕಾಲರ್ (Truecaller) ಇದೇ ತರಹ ಒಂದು ಮೊಬೈಲ್ ಪೇಮೆಂಟ್ ಸೇವೆ ಶುರು ಮಾಡಿದೆ.
ವಾಟ್ಸಪ್ ಕೂಡಾ ಪೇಮೆಂಟ್ ಆಪ್ ಆದರೆ ಹಣ ಕಳುಹಿಸುವವರಿಗೆ ಹಾಗೂ ತೆಗೆದುಕೊಳ್ಳುವವರಿಗೆ ಅತೀ ಸುಲಭವಾಗುವುದು ಎನ್ನುವುದರಲ್ಲಿ ಎರಡು ಮಾತಿಲ್ಲ..
ವಾಟ್ಸಪ್ ವೆಬ್ ನಲ್ಲಿ ಭಾರತದ UPI ಮತ್ತು BHIM ಆಪ್ ಇವುಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರೋರು ಕೆಲಸಕ್ಕೆ ಬೇಕಾಗಿದ್ದಾರೆ ಎಂದು ಜಾಹೀರಾತು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…