ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.
ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.
ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.
ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .
5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.
ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.
ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…