ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಅಪಘಾತ, ನೈಸರ್ಗಿಕ ವಿಕೋಪ, ಅಗ್ನಿ ಅವಘಡ ಮುಂತಾದ ಅನಾಹುತಗಳು ಸಂಭವಿಸಿದಾಗ ತುರ್ತು ಸಂದೇಶ ಕಳುಹಿಸಲು ಈ ಆ್ಯಪ್ ಸಹಕಾರಿಯಾಗುತ್ತದೆ. ಸ್ಪೇನ್ನ ಯುನಿವರ್ಸಿಡಾಡ್ ಡೆ ಅಲಿಕೇಂಟ್ನ (ಯುಎ) ವಿಜ್ಞಾನಿಗಳು ಈ ಆ್ಯಪ್ ರೂಪಿಸಿದ್ದಾರೆ.
ಇದರಿಂದ ನೆಟ್ವರ್ಕ್ ಇಲ್ಲದೆ ತೊಂದರೆಯಲ್ಲಿ ಸಿಲುಕಿರುವ ವ್ಯಕ್ತಿಯ ಸ್ಥಳದ ನಿಖರ ಮಾಹಿತಿ ದೊರೆಯುತ್ತದೆ. ಜತೆಗೆ ‘ನಾನು ಗಾಯಗೊಂಡಿದ್ದೇನೆ’, ನನಗೆ ಸಹಾಯ ಬೇಕಿದೆ’ ಎನ್ನುವ ಸಂದರ್ಭಾನುಸಾರ ಸಂದೇಶ ಕಳುಹಿಸಬಹುದು. ಇದರಿಂದ ಅವರು ಸಹಾಯ ಪಡೆಯಲು ಅನುಕೂಲವಾಗುತ್ತದೆ’ ಎಂದು ಯುಎಯ ಅಧ್ಯಾಪಕ ಮತ್ತು ಆ್ಯಪ್ ರೂಪಿಸಿರುವ ಏಂಜೆಲ್ ಬರ್ನಾ ತಿಳಿಸಿದ್ದಾರೆ.
ಈ ಉಪಕರಣದಲ್ಲಿ ಚಿಕ್ಕ ಅಂಟೆನಾ ಇದ್ದು, ಅದು ಅಪಾಯದಲ್ಲಿರುವ ವ್ಯಕ್ತಿಯ ಸ್ಮಾರ್ಟ್ಫೋನ್ಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಇಷ್ಟೆಲ್ಲ ಆಗುವ ಮೊದಲು ತೊಂದರೆಯಲ್ಲಿರುವ ವ್ಯಕ್ತಿ ತನ್ನ ಮೊಬೈಲ್ನಲ್ಲಿರುವ ಈ ಆ್ಯಪ್ ಅನ್ನು ಚಾಲನೆಗೊಳಿಸಿರಬೇಕು’ ಎಂದು ಅವರು ವಿವರಿಸಿದ್ದಾರೆ.
ದುರಂತಗಳು ಸಂಭವಿಸಿದ ಸಂದರ್ಭಗಳಲ್ಲಿ ಸಂಕಷ್ಟದಲ್ಲಿ ಸಿಲುಕಿದ ವ್ಯಕ್ತಿ ಕಳುಹಿಸುವ ತುರ್ತು ಸಂಕೇತಗಳನ್ನು ಸ್ವೀಕರಿಸಲು ರಕ್ಷಣಾ ತಂಡದ ಬಳಿಯೂ ಉಪಕರಣ ಇರಬೇಕು. ಆ ಉಪಕರಣವನ್ನು ಸಹ ಈ ಸಂಶೋಧನಾ ತಂಡ ತಯಾರಿಸಿದೆ.
ಪ್ರಾಯೋಗಿಕ ಪರೀಕ್ಷೆಯಲ್ಲಿ ಇದರ ವ್ಯಾಪ್ತಿ 2–3 ಕಿಲೋ ಮೀಟರ್ ಇದ್ದು, ಇದನ್ನು ಇನ್ನಷ್ಟು ವಿಸ್ತರಿಸಬಹುದು. ಜತೆಗೆ ಕಡಿಮೆ ದರದಲ್ಲೂ ಇದು ಲಭ್ಯವಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….