ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

ಹೊಸ ವರ್ಷಕ್ಕೆ ಇನ್ನೆರೆಡೇ ದಿನ ಬಾಕಿ ಇದೆ. ಹೊಸ ವರ್ಷದ ಪಾರ್ಟಿಗೆ ಎಲ್ಲ ತಯಾರಿ ಶುರುವಾಗಿದೆ. ಡ್ರೆಸ್, ಆಹಾರ, ಪಾರ್ಟಿ ಹಾಲ್ ಎಲ್ಲ ಬುಕ್ ಆಗ್ತಿದೆ. ಎಲ್ಲವೂ ಪರ್ಫೆಕ್ಟ್ ಆಗಿರಬೇಕೆನ್ನುವವರು ಫೋಟೋಗ್ರಫಿ ಬಗ್ಗೆಯೂ ಹೆಚ್ಚು ಗಮನ ನೀಡಬೇಕಾಗುತ್ತದೆ. ಪಾರ್ಟಿ ಎಂಜಾಯ್ ಮಾಡಿದ ಫೋಟೋ ಚೆನ್ನಾಗಿ ಬರಲಿಲ್ಲವೆಂದ್ರೆ ಮೂಡ್ ಹಾಳಾಗೋದು ನಿಶ್ಚಿತ. ಹಾಗಾಗಿ ಸೆಲ್ಫಿ ತೆಗೆಯುವ ಮುನ್ನ ಕೆಲವೊಂದು ವಿಷ್ಯದ ಬಗ್ಗೆ ಗಮನವಿರಲಿ.

ಈ ಮಧ್ಯೆ ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ಸಮಸ್ಯೆ ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್ ಯುನಿವರ್ಸಿಟಿ ಮಧುರೈನ ತ್ಯಾಗರಾಜ್ ಮ್ಯಾನೇಜ್ಮೆಂಟ್ ಸ್ಕೂಲ್ನಲ್ಲಿ ಈ ಅಧ್ಯಯನ ನಡೆಸಿದೆ.

ಅಗತ್ಯಕ್ಕಿಂತ ಹೆಚ್ಚು ಸೆಲ್ಫಿ ತೆಗೆಯುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್ ಅನೇಕ ವರ್ಷಗಳಿಂದ ಕೇಳಿ ಬರ್ತಿರುವ ಶಬ್ಧ. ಆದ್ರೆ ಇದಕ್ಕೆ ತಜ್ಞರು ಈಗ ಮಾನಸಿಕ ರೋಗದ ರೂಪ ನೀಡಿದ್ದಾರೆ.

ಸಂಶೋಧನೆ ಇದನ್ನು ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್ ಎಂದು ಕರೆದಿದೆ. ಇದ್ರಲ್ಲಿ ಮೂರು ಹಂತವಿರುತ್ತದೆ. ಆರಂಭದಲ್ಲಿ ಈ ರೋಗಿಗಳು ದಿನದಲ್ಲಿ ಮೂರು ಬಾರಿ ಮಾತ್ರ ಫೋಟೋ ತೆಗೆಯುತ್ತಾರೆ. ಆದ್ರೆ ಸಾಮಾಜಿಕ ಜಾಲತಾಣಕ್ಕೆ ಹಾಕುವುದಿಲ್ಲ. ಎರಡನೇ ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ ಸಾಮಾಜಿಕ ಜಾಲತಾಣಕ್ಕೆ ಫೋಟೋ ಹಾಕುವ ಪ್ರಕ್ರಿಯೆ ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹಾತೊರೆಯುತ್ತದೆ. ಈ ಕ್ರಿಯೆ ಮಿತಿ ಮೀರಿದಲ್ಲಿ ಅದನ್ನು ಕೊನೆಯ ಹಂತವೆಂದು ಪರಿಗಣಿಸಲಾಗುತ್ತದೆ.

ಸೆಲ್ಫಿ ಹುಚ್ಚಿಗೆ ಬಲಿಯಾಗುತ್ತಿರುವ ಪ್ರಕರಣವನ್ನು ಅನೇಕ ದೇಶಗಳು ಗಂಭೀರವಾಗಿ ತೆಗೆದುಕೊಂಡಿವೆ. ಈ ಬಗ್ಗೆ ಅನೇಕ ಜಾಗೃತಿಗಳು ನಡೆಯುತ್ತಿವೆ. ಆದ್ರೆ ಅಷ್ಟೊಂದು ಸೆಲ್ಫಿ ಹುಚ್ಚಿಗೆ ಸರಿಯಾದ ಕಾರಣ ಪತ್ತೆಯಾಗಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…