ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಎದುರುಗಡೆ ಇರುವ ವ್ಯಕ್ತಿ, ವಸ್ತುಗಳು ಸರಿಯಾಗಿ ಕಾಣಿಸದೆ ಅವರು ತುಂಬಾ ಪರದಾಡಬೇಕಾಗುತ್ತದೆ. ಈಗಲಂತು ಚಿಕ್ಕಮಕ್ಕಳಿಗೆ 10 ವರ್ಷಕ್ಕೆ ಕನ್ನಡಕ ಧರಿಸುವಂತ ಪರಿಸ್ಥಿತಿ ಉಂಟಾಗುತ್ತದೆ. ಅತಿಯಾಗಿ ಟಿವಿ, ಮೊಬೈಲ್, ಕಂಪ್ಯೂಟರ್ ಗಳ ಬಳಕೆ ಇದಕ್ಕೆ ಮುಖ್ಯ ಕಾರಣವಾಗುತ್ತದೆ.

ಸಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ. ದೃಷ್ಟಿ ಇದ್ದರೆ ಮಾತ್ರ ನಾವು ಬಾಹ್ಯ ಲೋಕವನ್ನು ನೋಡಿಕೊಂಡು ಅದನ್ನು ಅನುಭವಿಸಲು ಸಾಧ್ಯ.

ಮನೆಮದ್ದಿನಿಂದ ಕಣ್ಣಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಈ ಕೆಳಗಿನ ಮನೆಮದ್ದನ್ನು ದಿನ ಬಳಸುವುದರಿಂದ ಕಣ್ಣಿನ ಸಮಸ್ಯೆ ದೂರವಾಗುತ್ತದೆ. ಇವುಗಳನ್ನು ಮೂರು ತಿಂಗಳು ಉಪಯೋಗಿಸಿದರೆ ನಿಮ್ಮ ಕಣ್ಣಿಗೆ ಕನ್ನಡಕದ ಅವಶ್ಯಕತೆ ಇರುವುದಿಲ್ಲ.

ನೆಲ್ಲಿಕಾಯಿ:-
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಕಣ್ಣಿನ ದೃಷ್ಟಿ ಸಮಸ್ಯೆಗೆ ಇದನ್ನು ಬಳಸಲು ಆಯುರ್ವೇದದಲ್ಲಿ ಸೂಚಿಸಲಾಗುತ್ತದೆ. ನಿಮಗೆ ಕಣ್ಣಿನ ದೃಷ್ಟಿದೋಷವಿದ್ದರೆ ಆಗ ನೆಲ್ಲಿಕಾಯಿಯನ್ನು ಆಹಾರದಲ್ಲಿ ಬಳಸಿಕೊಳ್ಳಿ.

ಒಂದೇ ಪ್ರಮಾಣದಲ್ಲಿ ಬಾದಾಮಿ, ಸೊಂಪು, ಕಲ್ಲುಸಕ್ಕರೆ ತೆಗೆದುಕೊಳ್ಳಿ.ಮೊದಲಿಗೆ ಬಾದಾಮಿಯನ್ನು ನೆನೆಸಿಡಿ. ನಂತರ ಅದರ ಸಿಪ್ಪೆ ತೆಗೆದು ಬಿಸಿಲಲ್ಲಿ ಚೆನ್ನಾಗಿ ಒಣಗಿಸಿ ನಂತರ ಅದನ್ನು ಮಿಕ್ಸಿಯಲ್ಲಿ ಪುಡಿಮಾಡಿ. ನಂತರ ಸೊಂಪನ್ನುತುಪ್ಪದಲ್ಲಿ ಪ್ರೈಮಾಡಿ ಆಮೇಲೆ ಪುಡಿಮಾಡಿ.

ನಂತರ ಕಲ್ಲುಸಕ್ಕರೆಯನ್ನು ಪುಡಿಮಾಡಿ ಎಲ್ಲವನ್ನು ಸೇರಿಸಿ ಒಂದು ಗಾಜಿನ ಡಬ್ಬದಲ್ಲಿ ತುಂಬಿಸಿಟ್ಟುಕೊಳ್ಳಿ. ಇದನ್ನು ಪ್ರತಿದಿನ 2 ಚಮಚದಷ್ಟು ತೆಗೆದು 200ಎಂಎಲ್ ಹಸುವಿನ ಹಾಲಿಗೆ ಮಾತ್ರ ಹಾಕಿ ಕುಡಿಯಿರಿ. ದಿನ 1 ಬಾರಿ ಕುಡಿಯಿರಿ. ಮಕ್ಕಳಿಗಾದರೆ 1ಚಮಚ ಪುಡಿ ಸಾಕು. ಮೂರು ತಿಂಗಳು ಹೀಗೆ ಮಾಡಿದರೆ ಕಣ್ಣಿನ ಸಮಸ್ಯೆ ದೂರವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…