ಹಣ ಕಾಸು

ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

374

ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

2018ರ ಜನವರಿ 1ರಿಂದ ಮುಂದಿನ ಎರಡು ವರ್ಷಗಳ ಕಾಲ ಡೆಬಿಟ್‌ ಕಾರ್ಡ್‌, ಭೀಮ್‌ ಯುಪಿಐ ಮತ್ತು ಎಇಪಿಎಸ್‌ ಮೂಲಕ ನಡೆಯುವ  2,000 ರೂ. ವರೆಗಿನ ವ್ಯವಹಾರಗಳ ಶುಲ್ಕ ವೆಚ್ಚವನ್ನು ಸರಕಾರವೇ ಭರಿಸಲಿದೆ ಮತ್ತು ಬ್ಯಾಂಕುಗಳಿಗೆ ಅದನ್ನು ಮರುಪಾವತಿಸಲಿದೆ. ಈ ಮಹತ್ವದ ನಿರ್ಧಾರವನ್ನು ಇಂದು ಕೇಂದ್ರ ಸಚಿವ ಸಂಪುಟ ಕೈಗೊಂಡಿತು.


ದೇಶಾದ್ಯಂತ ಆನ್ ಲೈನ್ ವಹಿವಾಟು ಹೆಚ್ಚುತ್ತಿದ್ದು, ಇದಕ್ಕೆ ಉತ್ತೇಜನ ನೀಡುವ ಸಲುವಾಗಿ ಹಣಕಾಸು ಇಲಾಖೆ ಈ ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್ ತ್ರೈಮಾಸಿಕದಲ್ಲಿ ಭೀಮ್ ವಹಿವಾಟಿನಲ್ಲಿ ಶೇ.86 ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ರಾಜೀವ್ ಕುಮಾರ್ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

 

ಆನ್ ಲೈನ್ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 2 ಸಾವಿರ ರೂ.ವರೆಗಿನ ವಹಿವಾಟಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲವೆನ್ನಲಾಗಿದ್ದು, ಇದರಿಂದ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ.

ಇನ್ನು ಮುಂದೆ ವರ್ಷಕ್ಕೆ 20 ಲಕ್ಷ ರೂ. ವಹಿವಾಟು ನಡೆಸುವ ಸಣ್ಣ ವ್ಯಾಪಾರಿಗಳು ಪಾಯಿಂಟ್‌ ಆಫ್ ಸೇಲ್‌ ಮಶೀನ್‌ನಲ್ಲಿ ನಡೆಸುವ ಹಣಕಾಸು ವ್ಯವಹಾರಕ್ಕೆ ಶೇ.0.40 ಎಂಡಿಆರ್‌   ಶುಲ್ಕವನ್ನು ವಿಧಿಸಲಾಗುವುದು ಮತ್ತು ಇದರ ಗರಿಷ್ಠ ಮಿತಿಯನ್ನು ತಲಾ ವ್ಯವಹಾರದ ಮೇಲೆ 200 ರೂ.ಗೆ ನಿಗದಿಸಲಾಗಿದೆ ಎಂದು ಹೊಸ ಅಧಿಸೂಚನೆ ತಿಳಿಸಿದೆ.

ವರ್ಷಕ್ಕೆ 20 ಲಕ್ಷ ಮೀರಿ ವಹಿವಾಟು ನಡೆಸುವ ಮಧ್ಯಮ ಮಟ್ಟದ ವ್ಯಾಪಾರಿಗಳಿಗೆ ತಲಾ 1,000 ರೂ. ವಹಿವಾಟಿನ ಮೇಲೆ ಶೇ.0.90 ಎಂಡಿಆರ್‌ ಶುಲ್ಕವಿದೆ. ಕ್ಯೂಆರ್‌ ಕೋಡ್‌ ಮೂಲಕ ವ್ಯವಹರಿಸಿದಲ್ಲಿ ಶೇ.0.80 ಎಂಡಿಆರ್‌ ಅನ್ವಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…