ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಒಂದು ವೇಳೆ ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುವುದು ಕಂಡುಬಂದರೆ, ಅಷ್ಟೆ ಪ್ರಮಾಣದ ದಂಡ ವಿಧಿಸುವುದಾಗಿ ಆದಾಯ ತೆರಿಗೆ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ
ಅಲ್ಲದೇ ಎರಡು ಲಕ್ಷ ರುಪಾಯಿಗಿಂತ ಹೆಚ್ಚು ನಗದು ವಹಿವಾಟು ನಡೆಸುವವರ ಬಗ್ಗೆ ನಿಮಗೆ ಮಾಹಿತಿ ಇದ್ದರೆ ಆ ಕುರಿತು ‘blackmoneyinfo@incometax.gov.in’. ಗೆ ಮೇಲ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ಜನತೆಯನ್ನು ಕೋರಿದೆ.
ಕಪ್ಪು ಹಣ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಏಪ್ರಿಲ್ 1, 2017ರಿಂದ ಎರಡು ಲಕ್ಷ ಅಥವಾ ಅದಕ್ಕಿಂತ ಹೆಚ್ಚು ನಗದು ವಹಿವಾಟು ನಡೆಸುವುದನ್ನು ನಿಷೇಧಿಸಿದೆ.
ಕೇಂದ್ರ ಸರ್ಕಾರ ಆದೇಶದ ಪ್ರಕಾರ ಒಂದೇ ವಹಿವಾಟಿನಲ್ಲಿ ಅಥವಾ ಒಂದೇ ಸಂದರ್ಭ, ಈವೆಂಟ್ ಅಥವಾ ಓರ್ವ ವ್ಯಕ್ತಿಗೆ ಸಂಬಂಧಪಟ್ಟಂತೆ 2 ಲಕ್ಷಕ್ಕಿಂತಲೂ ಅಧಿಕ ನಗದು ವ್ಯವಹಾರವನ್ನು ಯಾರೂ ನಡೆಸುವಂತಿಲ್ಲ.
2 ಲಕ್ಷ ರುಪಾಯಿಗಿಂತ ಮೇಲೆ ನೀವು ವ್ಯವಹಾರ ಮಾಡುವುದಾದರೆ ಅದನ್ನು ಚೆಕ್, ಅಥವಾ ಆನ್ಲೈನ್ನಲ್ಲಿ ನಿಮ್ಮ ವ್ಯವಹಾರ ಮಾಡಿಕೊಳ್ಳಬಹುದು.
ಒಂದು ವೇಳೆ ನಿಯಮ ತಪ್ಪಿದಲ್ಲಿ ಆದಾಯ ತೆರಿಗೆ ನೀತಿಯ ಸೆಕ್ಷನ್ 269ST ಅನ್ವಯ ಅಪರಾಧಿಗಳಿಗೆ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.