ಉಪಯುಕ್ತ ಮಾಹಿತಿ

ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

2858

ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.  ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.

ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:

ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ  ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.

ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-

ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.

ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :

ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.

ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:

ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…