ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.

ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.

ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-

ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.