ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮೊಬೈಲ್ ಮೂಲಕವೇ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.
ಕೇಂದ್ರ ಸರಕಾರವೂ ತನ್ನ ಎಲ್ಲಾ ಸೇವೆಗಳನ್ನು ಪಡೆದುಕೊಳ್ಳುವ ಸಲುವಾಗಿ ಆಧಾರ್ ಪಡೆಯುವುದನ್ನು ಕಡ್ಡಾಯ ಮಾಡುವುದರೊಂದಿಗೆ ಈಗಾಗಲೇ ಪಡೆದುಕೊಂಡಿರುವ ಸೇವೆಗಳಿಗೂ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ. ಇದೇ ಮಾದರಿಯಲ್ಲಿ ಮೊಬೈಲ್ ನಂಬರ್ ನೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ.
ಆಧಾರ್ ಲಿಂಕ್ ಮಾಡಲು:-
ಮೊಬೈಲ್ ಸಂಖ್ಯೆಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ನೀವು ಎಲ್ಲಿಯೂ ಹೋಗಬೇಕಾದ ಅವಶ್ಯಕತೆ ಇಲ್ಲ. ಇದಕ್ಕಾಗಿ ನಿಮ್ಮ ಮೊಬೈಲ್ ನಿಂದ ಒಂದು ಕರೆಯನ್ನು ಮಾಡಬೇಕಾಗದೆ ಅಷ್ಟೆ. 14546 ಸಂಖ್ಯೆಗೆ ಕರೆ ಮಾಡಬೇಕಾಗಿದ್ದು, ಇದು ಉಚಿತ ಸೇವೆಯಾಗಿದೆ.
ಹಂತ 01:-
ನಿಮ್ಮ ಫೋನಿಂದ 14546 ಸಂಖ್ಯೆಗೆ ಕರೆಯನ್ನು ಮಾಡಬೇಕಾಗಿದೆ. ಮಾಡಿದ ನಂತರದಲ್ಲಿ IVR ದ್ವನಿಯೂ ಕೇಳುವವರೆಗೂ ಕಾಯಬೇಕಾಗಿದೆ.
ಹಂತ 02:-
ನಿಮ್ಮ ಕರೆಯೂ ಕನೆಕ್ಟ್ ಆದ ನಂತರದಲ್ಲಿ ನೀವು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೆಕಾಗಿದೆ. ಅಲ್ಲಿ ಹೇಳುವ ಮಾದರಿಯಲ್ಲಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.
ಹಂತ 04:-
ಇದಾದ ನಂತರದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡುವಂತೆ ತಿಳಿಸಲಾಗುತ್ತದೆ. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿರಿ. ಹೀಗೆ ಮಾಡಿದ ನಂತರಲ್ಲಿ ಟೆಲಿಕಾಂ ಆಪರೇಟರ್ ನಿಮ್ಮ ಆಧಾರ್ ಮಾಹಿತಿಯನ್ನು UIDAIಗೆ ವೆರಿಫಿಕೇಷನ್ಗೆ ವರ್ಗಾಹಿಸುತ್ತದೆ.
ಹಂತ 05:-
ಇದಾದ ನಂತರದಲ್ಲಿ ಟೆಲಿಕಾಂ ಆಪರೇಟರ್ ನಿಮಗೊಂದು OTPಯನ್ನು ಕಳುಹಿಸಲಿದ್ದು, ನೀವು ಕರೆಯಲ್ಲಿ ಇರುವ ಸಂದರ್ಭದಲ್ಲಿಯೇ ಈ OTPಯನ್ನು ಡಯಲ್ ಮಾಡಬೇಕಾಗಿದೆ. ಹೀಗೆ ಮಾಡಿದ ನಂತರದಲ್ಲಿ ನಿಮ್ಮ ಮೊಬೈಲ್ ಲಿಂಕ್ ಆಗಿರುದಕ್ಕೆ ಧೃಡೀಕರಣ SMS ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…