ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

ಚೀನದ ಗ್ವಾಂಗ್ಝೋ ದಲ್ಲಿ ಕಟ್ಟಡ ಕಾರ್ಮಿಕರು ದೊಡ್ಡದೊಂದು ಬಂಡೆಯನ್ನು ಸ್ಫೋಟಕವಿಟ್ಟು ಸಿಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಅದೃಷ್ಟವಶಾತ್ ಪಳೆಯುಳಿಕೆ ರೂಪದಲ್ಲಿದ್ದ ಡೈನೋಸಾರ್ಗಳ ಸುಮಾರು 30 ಮೊಟ್ಟೆಗಳು ಯಥಾವತ್ ಸ್ಥಿತಿಯಲ್ಲಿ ಉಳಿದುಕೊಂಡವು.

ಕೋಟ್ಯಂತರ ವರ್ಷಗಳಷ್ಟು ಹಿಂದೆ ಈ ಭೂಮಿಯನ್ನು ಆಳುತ್ತಿದ್ದ ರಾಕ್ಷಸ ಗಾತ್ರದ ಡೈನೋಸರ್ಗಳ ಸಂತತಿ ವೃದ್ಧಿಸುತ್ತಿದ್ದ ವಿಶ್ವದ ಏಳು ಪ್ರಮುಖ ತಾಣಗಳಲ್ಲಿ ಚೀನವೂ ಒಂದಾಗಿದೆ ಎಂದು ನೇಚರ್ ಡಾಟ್ ಕಾಮ್ ವರದಿ ಮಾಡಿದೆ. ಚೀನದಲ್ಲಿ ಇದ್ದವೆಂದು ಹೇಳಲಾಗಿರುವ ಡೈನೋಸಾರ್ಗಳು ಹಕ್ಕಿಗಳಂತೆ ರೆಕ್ಕೆಗಳನ್ನು ಹೊಂದಿದ ಪ್ರಭೇದಕ್ಕೆ ಸೇರಿದವುಗಳಾಗಿವೆ.

ಕಪ್ಪು ಬಣ್ಣದಲ್ಲಿದ್ದ ಈ ಮೊಟ್ಟೆಗಳು 2ಎಂಎಂ ಗಾತ್ರದಲ್ಲಿವೆ. ಕಾರ್ಮಿಕರ ದೃಷ್ಟಿಗೆ ಬಿದ್ದ ಈ ಮೊಟ್ಟೆಗಳನ್ನು ಅವರು ಡೈನೋಸಾರ್ಗಳ ಮೊಟ್ಟೆ ಇರಬಹುದೆಂದು ಶಂಕಿಸಿದರೂ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದರು. ಪರಿಣತರು ಬಂದು ನೋಡಿದಾಗಲೇ ಅದು ಡೈನೋಸಾರ್ಗಳ ಮೊಟ್ಟೆ ಎಂಬುದು ಖಚಿತವಾಯಿತು. ಇವುಗಳು ಕ್ರೆಟೇಶಿಯರ್ ಅವಧಿಗೆ ಸೇರಿದವುಗಳೆಂದು ಪರಿಣತರು ಅಭಿಪ್ರಾಯಪಟ್ಟರು. ಈ ಕ್ರೆಟೇಶಿಯಸ್ ಅವಧಿಯು ಜುರಾಸಿಕ್ ಪಾರ್ಕ್ ಅವಧಿಯನ್ನು ಅನುಸರಿಸಿ ಬಂದ ಅವಧಿಯಾಗಿದೆ.

ಪರಿಣತರು ಕ್ರೆಟೇವಿಯಸ್ ಯುಗ 145 ಮಿಲಿಯ ವರ್ಷಗಳ ಹಿಂದೆ ಆರಂಭವಾಯಿತೆಂದು ಅಭಿಪ್ರಾಯ ಪಡುತ್ತಾರೆ. ಇದು ಸುಮಾರು 66 ಮಿಲಿಯ ವರ್ಷಗಳ ಬಳಿಕ ಕೊನೆಗೊಂಡಿತು. ಇದನ್ನು ಅನುಸರಿಸಿ ಪ್ಯಾಲಿಯೋಜೀನ್ ಅವಧಿ ಬಂತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.