ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…