ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…