ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…