ಉಪಯುಕ್ತ ಮಾಹಿತಿ

ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

654

ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.


ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.

ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

    ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…