ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.

ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.
ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….