ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

ಹಾಡುಗಾರಿಕೆಯ ಪ್ರತಿಭೆಗಳನ್ನು ಗುರಿತಿಸುವಲ್ಲಿ ಅದೆಷ್ಟೋ ಖಾಸಗಿ ಚಾನಲ್ ಗಳು ವೇದಿಕೆಯನ್ನು ಮಾಡಿ ಕೊಟ್ಟಿವೆ. ಅಂತಹ ಚಾನಲ್ಗಳಲ್ಲಿ ಕನ್ನಡದ ಜೀ ಕನ್ನಡ ವಾಹಿನಿ ಕೂಡ ಒಂದು. ಜೀ ಕನ್ನಡ ವಾಹಿನಿಯ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 14 ಸ್ಪರ್ಧೆಯಲ್ಲಿ ಲಕ್ಷ್ಮಿ ಜನಪದ ಗೀತೆ ಹಾಡುವ ಮೂಲಕ ತೀರ್ಪುಗಾರರ, ಹಾಗು ಜನರ ಮನ ಗೆದ್ದಿದ್ದಾಳೆ.

ಯಾರೂ ಈ ಲಕ್ಷ್ಮಿ…
ಲಕ್ಷ್ಮಿಯ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ. ತಂದೆ ರಾಮಪ್ಪ ಮತ್ತು ತಾಯಿ ಸಂಗೀತಾ. ಕೂಲಿಯೇ ಕುಟುಂಬಕ್ಕೆ ಜೀವನಾಧಾರ. ಸ್ವಂತ ಜಮೀನು ಇಲ್ಲ. ಆಕೆ ತನ್ನ ಊರಿನಲ್ಲಿರುವ ಎಸ್.ಎಂ.ಎಸ್. ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ. ಆಕೆ ಹಾಡುವುದರಲ್ಲಷ್ಟೇ ಮುಂದಿಲ್ಲ. ಓದಿನಲ್ಲಿಯೂ ಮುಂದಿದ್ದಾಳೆ. ಚಿತ್ರಕಲೆಯಲ್ಲಿಯೂ ಆಕೆಗೆ ಆಸಕ್ತಿ ಇದೆ.

ತನ್ನ ಮಗಳು ಸರಿಗಮಪ ಸ್ಪರ್ಧೆಯಲ್ಲಿ ಹಾಡಬೇಕು ಅನ್ನೋದು ತಂದೆ ತಾಯಿಯರ ಕನಸು ಕೂಡ ಆಗಿತ್ತು. ಇದರ ಸಲುವಾಗಲಿ ಬೆಂಗಳೂರಿಗೆ ಬಂದಿದ್ದರು ಆದರೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಟುಡಿಯೋದ ಸ್ಥಳ ಅವರಿಗೆ ಗೊತ್ತಾಗಲಿಲ್ಲದ ಕಾರಣ ಮರಳಿ ವಾಪಸ್ ಹೋಗುತ್ತಾರೆ.
ತನ್ನ ಪ್ರತಿಭೆಯನ್ನು ಗುರುತಿಸಿ ಕೊಳ್ಳಲು ಒಂದು ಒಳ್ಳೆ ಅವಕಾಶವನ್ನು ಜೀ ವಾಹಿನಿ ಮಾಡಿದೆ. ಲಕ್ಷ್ಮಿ ಹಾಡಿದಂತ ಹಾಡು ‘ಯಾವ ದೇಶದ ಗಂಡು ಇವನು ರಂಗಿಲಾಲಾ’ ಜನಪದ ಗೀತೆ ಕೆಲವೇ ಸೆಕೆಂಡ್ಗಳಲ್ಲಿ ತೀರ್ಪುಗಾರರ ಕಣ್ಣು ತೆರೆಸಿತು. ಅಲ್ಲದೆ ಜನರ ಮನದಲ್ಲಿ ಲಕ್ಷ್ಮಿ ಉಳಿಯುವಂತೆ ಮಾಡಿತು.

ಕಲಿತಿದ್ದು ಹೇಗೆ..?
ಲಕ್ಷ್ಮಿ ತಾನು ಮೂಲ ಸಂಗೀತದ ಹಿನ್ನಲೆಯಿಂದ ಬಂದಿದವಳಲ್ಲ ಆದರೂ ತಾನು ಮೊಬೈಲ್ನಲ್ಲಿ ಈ ಹಾಡುಗಳನ್ನು ಕೇಳಿ ಹಾಡೋದನ್ನ ಕಲಿತಿದ್ದಾಳೆ. ಹಾಗು ಇದರ ಕುರಿತು ಲಕ್ಷ್ಮಿ ಹೇಳುವುದು ಹೀಗೆ…

ನಾನು ಟಿವಿ ವಾಹಿನಿಯಲ್ಲಿ ಹಾಡುತ್ತಿರುವುದು ನನಗೆ ತುಂಬಾನೇ ಖುಷಿ ಕೊಟ್ಟಿದೆ ಹಾಗು ನಮ್ಮ ಅಪ್ಪ ಅಮ್ಮ ನವರ ಕನಸು ನನಸಾಗಿದಿದೆ ಎಲ್ಲರ ಕಡೆಯಿಂದಲ್ಲೂ ನನಗೆ ಉತ್ತಮ ಪ್ರೋತ್ಸಾಗಳು ಬರುತ್ತಿವೆ ಅನ್ನುತ್ತಾಳೆ ಲಕ್ಷ್ಮಿ. ಅದೇನೇ ಇರಲಿ ಬಡತನದಲ್ಲಿ ಇಂತಹ ಒಂದು ಪ್ರತಿಭೆ ಹರಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯೇ ಅನ್ನಬಹದು.
ಈ ಲಕ್ಷಣಗಳಿರೋ ಹುಡುಗ ಸಿಕ್ಕಿದ್ರೆ ಬಿಗಬಾಸ್ ಡಾಲ್ ನಿವೇದಿತಾ ಗೌಡ ಮದುವೆ ಆಗ್ತಾರಂತೆ..!ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…