ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…
ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…
ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.
ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.
ಕೃಪೆ:-storypick
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…