ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಹಣಕಾಸು ಮತ್ತು ಲೆಕ್ಕಪತ್ರ ತಜ್ಞ (Finance & Accounting Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: MBA(Finance) ಹಾಗು MCom/BCom. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಕಲ್ಯಾಣ ತಜ್ಞ (Welfare Expert) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: Social Work ಅಥವಾ Sociology ಯಲ್ಲಿ ಪದವಿ. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 50,000 ರೂ. ತಿಂಗಳಿಗೆ.
ಒಟ್ಟು 2 (CMAK-1, DMA(SBM)-1) ಖಾಲಿ ಹುದ್ದೆ.
ವಿದ್ಯಾರ್ಹತೆ: Environmental Science ನಲ್ಲಿ MTech/BE. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: CMAK ಸಂಸ್ಥೆಯಲ್ಲಿ: 50,000 ರೂ. ತಿಂಗಳಿಗೆ.
DMA(SBM) ಸಂಸ್ಥೆಯಲ್ಲಿ: 55,000 ರೂ. ತಿಂಗಳಿಗೆ.
ಸಹಾಯಕ ಉದ್ಯಮ ವಿಶ್ಲೇಷಕ (Assistant Business Analyst) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: BE/BTech/MCA. ಕನಿಷ್ಠ 3-5 ವರ್ಷಗಳ ಸೇವಾ ಅನುಭವ.
ವೇತನ: 40,000 ರೂ. ತಿಂಗಳಿಗೆ.
ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಸಲಹೆಗಾರ (Accounting & Audit Consultant) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ. ಲೆಕ್ಕಪತ್ರ ನಿರ್ವಹಣೆ ಮತ್ತು ಆಡಿಟ್ ಕ್ಷೇತ್ರದಲ್ಲಿ 10 ವರ್ಷಗಳ ಸೇವಾ ಅನುಭವ.
ವೇತನ: 30,000 ರೂ. ತಿಂಗಳಿಗೆ.
ತಂತ್ರಾಂಶ ಅಭಿವೃದ್ಧಿಗಾರ (Software Developer) – 4 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: BE/BTech/MTech/MCA. 2 ವರ್ಷಗಳ ಸೇವಾ ಅನುಭವ.
ಕಾರ್ಯನಿರ್ವಾಹಕ ಸಹಾಯಕ (Executive Assistant) – 1 ಖಾಲಿ ಹುದ್ದೆ.
ವಿದ್ಯಾರ್ಹತೆ: ಯಾವುದೇ ಪದವಿ. 5 ವರ್ಷಗಳ ಸೇವಾ ಅನುಭವ.
ವೇತನ: 25,000 ರೂ. ತಿಂಗಳಿಗೆ.
ಇಂಟರ್ನ್ಶಿಪ್ ಹುದ್ದೆ (Internship Assignment) – 2 ಖಾಲಿ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ: 10,000 ರೂ. ತಿಂಗಳಿಗೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 20/01/2018 ರೊಳಗೆ ತಲುಪುವಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಂಬಂಧಪಟ್ಟ ಸಂಸ್ಥೆಗಳ ವಿಳಾಸಕ್ಕೆ ಕಳುಹಿಸಬೇಕು. ಸಂಬಂಧಪಟ್ಟ ಸಂಸ್ಥೆಗಳ ವಿಳಾಸ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ಪ್ರಕಟಣೆಯಲ್ಲಿ ನೋಡಿ.
http://www.municipaladmn.gov.in/sites/municipaladmn.gov.in/files/notificationn.pdf
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…