ಮನರಂಜನೆ

ಬಿಗ್ ಬಾಸ್ ಮನೆಯಲ್ಲಿ, ಇವರನ್ನು ಒದೆಯುವ ಹಂತಕ್ಕೆ ಹೋದ್ರಾ..!ಹಾಗಾದ್ರೆ ನಿಜವಾಗ್ಲು ಒದ್ರ ಇಲ್ವಾ…ತಿಳಿಯಲು ಮುಂದೆ ಓದಿ…

321

ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

ನಿದ್ದೆ ರಾಮ…

ಈ ವಾರ ಕ್ಯಾಪ್ಟನ್ ಆಗಿದ್ದ ಸಮೀರಾಚಾರ್ಯ ಅವರು ಪ್ರತಿ ಸಲ ಮನೆ ಒಳಗೆ ನಿದ್ದೆ ಮಾಡುವಂತೆಯೇ ಕನ್ ಫೆಷನ್ ರೂಂ ನಲ್ಲಿಯೂ 3 ಸಲ ನಿದ್ದೆ ಮಾಡಿದ್ದಕ್ಕೆ ಹಾಗೂ ಮನೆಯ ಸದಸ್ಯರು ಸರಿಯಾಗಿ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ , ನೀಡಲಾಗಿದ್ದ 5000 ಲಕ್ಸುರಿ ಬಜೆಟ್ ಅಂಕ ಗಳಲ್ಲಿ 2500 ಅಂಕಗಳನ್ನು ಕಡಿತಗೊಳಿಸಲಾಗಿದೆ.

ಕಾಲಿನಿಂದ ಒದ್ದು ಎಬ್ಬಿಸುವ ಪ್ರಯತ್ನ…

ಆಟದ ಅಂತಿಮ ಹಂತದ ಸವಾಲಿನಲ್ಲಿ ಗುಂಪಿನ ನಾಯಕರಾಗಿದ್ದ ಅನುಪಮಾ ಹಾಗು ಸಮೀರ್ ಅವರು ಕುರ್ಚಿಯ ಮೇಲೆ ಕುಳಿತುಕೊಂಡಿದ್ದು, ಅವರನ್ನು ಎದುರಾಳಿ ತಂಡದ ಸದಸ್ಯರು ಕುರ್ಚಿಯಿಂದ ಎಬ್ಬಿಸಬೇಕಿತ್ತು. ಅನುಪಮಾ ಮತ್ತು ಸಮೀರ್ ಅವರಿಗೆ ಅನೇಕ ವಿಧದಲ್ಲಿ ಎದುರಾಳಿ ತಂಡದ ಸದಸ್ಯರು ಎಬ್ಬಿಸಲು ಪ್ರಯತ್ನಿಸಿದರು, ಅವರು ಎಷ್ಟೇ ಹಿಂಸೆ ಕೊಟ್ಟರು, ಇಬ್ಬರೂ ಏಳದೇ ಕುರ್ಚಿಯ ಮೇಲೆ ಕುಳಿತಿದ್ದರು. ಸದಸ್ಯರು ನಿಗದಿಪಡಿಸಿದ್ದ ಸಮಯದಲ್ಲಿ ಅವರನ್ನು ಎಬ್ಬಿಸಲು ಆಗದ ಕಾರಣ ಸಮೀರಾಚಾರ್ಯ ಅವರು ಜಯಶಾಲಿಗಳಾಗಿದ್ದರೆ. ಇದಕ್ಕೆ ಸಿಟ್ಟಿನಿಂದ ರಿಯಾಜ್ ಅವರು ಸಮೀರಾಚಾರ್ಯ ಕುಳಿತಿದ್ದ ಕುರ್ಚಿಗೆ ಅವರ ಕಾಲಿನಿಂದ ಒದ್ದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಆದರೂ ಸಮೀರ್ ಅವರು ಏಳದೇ ಕುಳಿತಿದ್ದರು.

ಕಳಪೆ ಆಟಗಾರ್ತಿ…

ಈ ವಾರ ಮನೆಯ ನಾಯಕನಾಗಿ ಸಮೀರ್ ಅವರು ನಿವೇದಿತಾ ಅವರಿಗೆ ಉತ್ತಮ ಆಟಗಾರ್ತಿ ಎಂದು ಹಾಗು ಅನುಪಮಾ ಅವರು ಕಳಪೆ ಆಟಗಾರ್ತಿ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಅನುಪಮಾ ಅವರು ತುಂಬ ಅಳುತ್ತಿದ್ದರು. ಇವರನ್ನು ಜೆ ಕೆ ಸಮಾಧಾನ ಪಡಿಸಿದ್ದಾರೆ. ಹಾಗು ಚಂದನ್ ಅವರು ಸಮೀರ್ ಅವರನ್ನು ನಿಮ್ಮ ಅಭಿಪ್ರಾಯ ಸರಿ ಇದ್ದೀಯ ಎಂದು ಪ್ರಶ್ನಿಸಿದ್ದಾರೆ.

ಸೀಕ್ರೆಟ್ ರೂಂ…

ಇನ್ನು ಸೀಕ್ರೆಟ್ ರೂಂನಲ್ಲಿದ್ದ ದಿವಾಕರ್ ಮಧ್ಯರಾತ್ರಿ ಮನೆಯೊಳಗೆ ಸದ್ದಿಲ್ಲದೇ ಮನೆ ಒಳಗೆ ಎಂಟ್ರಿ ಆಗಿದ್ದಾರೆ. ಈ ವಾರ ನಿವೇದಿತಾ, ಅನುಪಮಾ,ರಿಯಾಜ್, ಕಾರ್ತಿಕ್, ಕೃಷಿ, ಶ್ರುತಿ, ಹಾಗೂ ಶ್ರುತಿ ಅವರು ನಾಮಿನೇಟ್ ಆಗಿದ್ದು, ಮನೆಯಿಂದ ಯಾರು ಹೊರಗೆ ಹೋಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • ಸಿನಿಮಾ

    ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣನವರ ನಡುವೆ ಬ್ರೇಕ್ ಅಪ್‌ ಹಾಗೇ ಹೋಯ್ತಾ..!

    ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….