ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

ಕನ್ನಡಿ ಹುಡುಗರಿಗಿಂತ ಹುಡುಗಿಯರಿಗೆ ತುಂಬಾ ನಂಟು ಹೆಚ್ಚು. ಆದರೆ ಕನ್ನಡಿ ನೋಡುವುದಷ್ಟಲ್ಲದೆ, ಬಾಯ್ ಫ್ರೆಂಡ್ ಹೊಂದಿರುವ ಹುಡುಗಿಯರು ಕನ್ನಡಿ ಮುಂದೆ ನಿಂತು ಒಬ್ಬೊಬ್ಬರೇ ನಗ್ತಿರ್ತಾರೆ . ಯಾವಾಗಲು ಗೆಳೆಯನ ಬಗ್ಗೆ ಯೋಚಿಸುವ ಅವರು ಆತನನ್ನು ನೆನಪಿಸಿಕೊಂಡು ನಗ್ತಾರೆ.

ಪ್ರೀತಿ ಮಾಡುವವರಿಗೆ ರಾತ್ರಿ ಜಾಗರಣೆ ಮಾಡುವುದು ಕಷ್ಟ ಅಲ್ಲ. ಯಾವಾಗಲೂ ಗೆಳೆಯನ ನೆನಪಲ್ಲಿರುವ ಹುಡುಗಿಯರಿಗೆ ಯಾವುದೇ ಕಾರಣಕ್ಕೂ ನಿದ್ದೆ ಬರುವುದಿಲ್ಲ.ಗೆಳೆಯನ ನೆನಪು ನಿದ್ದೆಯನ್ನು ಓಡಿಸಿ ಬಿಡುತ್ತೆ.

ನಮ್ ಹುಡ್ಗಿರು ಸದಾ ಮೊಬೈಲ್ ನಲ್ಲಿ ಗುಸುಗುಸು ಅಂತಿರ್ತಾರೆ.ಯಾವಾಗಲೂ ಗೆಳೆಯನ ಜೊತೆ ಮಾತನಾಡುವುದು, ಮೆಸ್ಸೇಜ್ ಮಾಡೋದೇ ಅವರ ಪ್ರಪಂಚವಾಗಿರುತ್ತೆ.ಕುಂತಲ್ಲೂ ನಿಂತಲ್ಲೂ ಚಾಟಿಂಗ್ ಚಾಟಿಂಗ್.ಚಾಟಿಂಗ್ ನಲ್ಲಿಯೇ ತುಂಬಾ ಬ್ಯುಸಿಯಾಗಿ ಬಿಡ್ತಾರೆ ಹುಡುಗಿಯರು.

ಮೊದಲೆಲ್ಲ ಆಕ್ಷನ್ ಸಿನೆಮಾ ನೋಡ್ತಾ ಇದ್ದ ನಮ್ ಹುಡುಗಿಯರೂ ಪ್ರೀತಿ ಶುರುವಾಗಿದೆ ಕೂಡಲೇ ರೋಮ್ಯಾಂಟಿಕ್ ಸಿನೆಮಾ ನೋಡಲು ಶುರುಮಾಡ್ತಾರೆ. ರೋಮ್ಯಾಂಟಿಕ್ ಹಾಡು, ಸಿನೆಮಾ ನೋಡಲು ಇಷ್ಟಪಡ್ತಾರೆ.
ಸಾಮಾನ್ಯವಾಗಿ ತುಂಬಾ ಚೆನ್ನಾಗಿ ಕಾಣೋದಿಕ್ಕೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ತನ್ನನ್ನು ನೋಡುವ, ಮೆಚ್ಚುಗೆ ವ್ಯಕ್ತಪಡಿಸುವ ಕಣ್ಣಿದೆ ಅಂದಾಗ ಡ್ರೆಸ್ ಮೇಲೆ ವಿಶೇಷ ಪ್ರೀತಿ ಬರೋದು ಸಹಜ. ಗೆಳೆಯನ ಕಣ್ಣಿಗೆ ಅಂದವಾಗಿ ಕಾಣಲು ಹುಡುಗಿಯರು ವಿಧವಿಧವಾದ ಬಟ್ಟೆ ಧರಿಸಲು ಇಷ್ಟಪಡುತ್ತಾರೆ.
ಪ್ರೀತಿಯಲ್ಲಿ ಬಿದ್ದವರು ಗೆಳೆಯರ ಗುಂಪಿಂದ ದೂರ ಇರ್ತಾರೆ. ಗೆಳೆಯನ ಜೊತೆ ಮಾತು, ಆತನ ಜೊತೆ ಸುತ್ತಾಡಲು ಬಯಸುವ ಅವರು ಗೆಳೆಯರ ಗುಂಪಿನಿಂದ ಬೇರೆಯಾಗ್ತಾರೆ.

ಮೊದಲೆಲ್ಲ ನಮಗ್ಯಾಕೆ ಎನ್ನುವಂತೆ ಇದ್ದವರು ತಾನು ಪ್ರೀತಿಸುವ ಗೆಳೆಯನಿಗೆ ಬೇರೆ ಹುಡುಗಿ ಮಾತನಾಡಿದ್ರೆ ಅಸೂಯೆ ಪಟ್ಟುಕೊಳ್ಳುತ್ತಾರೆ, ಮತ್ತು ತುಂಬಾ ತಲೆ ಕೆಡಿಸಿಕೊಳ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.