ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….