ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.