ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…