ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…